ಪೊಲೀಸರ ಮೇಲೆ ಅನುಮಾನ: HDKಯನ್ನು ಭೇಟಿಯಾದ ಮಂಗಳೂರು ಕಮಿಷನರ್

ಪೊಲೀಸರ ಮೇಲೆ ಅನುಮಾನ: HDKಯನ್ನು ಭೇಟಿಯಾದ ಮಂಗಳೂರು ಕಮಿಷನರ್

Published : Jan 21, 2020, 10:02 PM ISTUpdated : Jan 21, 2020, 10:05 PM IST

ಇತ್ತೀಚೆಗೆ ಮಂಗಳೂರು ಗೋಲಿಬಾರ್ ನಡೆದಾಗ ಕುಮಾರಸ್ವಾಮಿ ಕಮಿಷನರ್  ಡಾ.ಪಿ.ಎಸ್ ಹರ್ಷ ಅವರನ್ನು ಸಸ್ಪೆಂಡ್ ಮಾಡಬೇಕೆಂದು ಆಗ್ರಹಿಸಿದರು. ಆದ್ರೆ, ಇದೀಗ ಬಾಂಬ್ ಪತ್ತೆಯಲ್ಲೂ ಪೊಲೀಸರ ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಮಂಗಳೂರು ಪೊಲೀಸ್ ಆಯುಕ್ತ ಹರ್ಷ ಅವರು ಕಾದು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.
 

ಮಂಗಳೂರು, [ಜ.21]: ಮಂಗಳೂರಲ್ಲಿ ಬಾಂಬ್ ಪತ್ತೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಇವರ ಹೇಳಿಕೆಗಳಿಗೆ ಸಾರ್ವಜನಿಕರಿಂದ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇನ್ನು ಕುಮಾರಸ್ವಾಮಿ ಅವರು ಪದೇ-ಪದೇ ಪೊಲೀಸರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ.

 'ಮಂಗಳೂರು ಬಾಂಬ್‌ ಘಟನೆ ಒಂದು ಅಣಕು ಪ್ರದರ್ಶನ!'

ಇತ್ತೀಚೆಗೆ ಮಂಗಳೂರು ಗೋಲಿಬಾರ್ ನಡೆದಾಗ ಕುಮಾರಸ್ವಾಮಿ ಕಮಿಷನರ್  ಡಾ.ಪಿ.ಎಸ್ ಹರ್ಷ ಅವರನ್ನು ಸಸ್ಪೆಂಡ್ ಮಾಡಬೇಕೆಂದು ಆಗ್ರಹಿಸಿದರು. ಆದ್ರೆ, ಇದೀಗ ಬಾಂಬ್ ಪತ್ತೆಯಲ್ಲೂ ಪೊಲೀಸರ ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಮಂಗಳೂರು ಪೊಲೀಸ್ ಆಯುಕ್ತ ಹರ್ಷ ಅವರು ಕಾದು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!