ಪೊಲೀಸರ ಮೇಲೆ ಅನುಮಾನ: HDKಯನ್ನು ಭೇಟಿಯಾದ ಮಂಗಳೂರು ಕಮಿಷನರ್

ಪೊಲೀಸರ ಮೇಲೆ ಅನುಮಾನ: HDKಯನ್ನು ಭೇಟಿಯಾದ ಮಂಗಳೂರು ಕಮಿಷನರ್

Published : Jan 21, 2020, 10:02 PM ISTUpdated : Jan 21, 2020, 10:05 PM IST

ಇತ್ತೀಚೆಗೆ ಮಂಗಳೂರು ಗೋಲಿಬಾರ್ ನಡೆದಾಗ ಕುಮಾರಸ್ವಾಮಿ ಕಮಿಷನರ್  ಡಾ.ಪಿ.ಎಸ್ ಹರ್ಷ ಅವರನ್ನು ಸಸ್ಪೆಂಡ್ ಮಾಡಬೇಕೆಂದು ಆಗ್ರಹಿಸಿದರು. ಆದ್ರೆ, ಇದೀಗ ಬಾಂಬ್ ಪತ್ತೆಯಲ್ಲೂ ಪೊಲೀಸರ ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಮಂಗಳೂರು ಪೊಲೀಸ್ ಆಯುಕ್ತ ಹರ್ಷ ಅವರು ಕಾದು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.
 

ಮಂಗಳೂರು, [ಜ.21]: ಮಂಗಳೂರಲ್ಲಿ ಬಾಂಬ್ ಪತ್ತೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಇವರ ಹೇಳಿಕೆಗಳಿಗೆ ಸಾರ್ವಜನಿಕರಿಂದ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇನ್ನು ಕುಮಾರಸ್ವಾಮಿ ಅವರು ಪದೇ-ಪದೇ ಪೊಲೀಸರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ.

 'ಮಂಗಳೂರು ಬಾಂಬ್‌ ಘಟನೆ ಒಂದು ಅಣಕು ಪ್ರದರ್ಶನ!'

ಇತ್ತೀಚೆಗೆ ಮಂಗಳೂರು ಗೋಲಿಬಾರ್ ನಡೆದಾಗ ಕುಮಾರಸ್ವಾಮಿ ಕಮಿಷನರ್  ಡಾ.ಪಿ.ಎಸ್ ಹರ್ಷ ಅವರನ್ನು ಸಸ್ಪೆಂಡ್ ಮಾಡಬೇಕೆಂದು ಆಗ್ರಹಿಸಿದರು. ಆದ್ರೆ, ಇದೀಗ ಬಾಂಬ್ ಪತ್ತೆಯಲ್ಲೂ ಪೊಲೀಸರ ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಮಂಗಳೂರು ಪೊಲೀಸ್ ಆಯುಕ್ತ ಹರ್ಷ ಅವರು ಕಾದು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?