ಪೊಲೀಸರ ಮೇಲೆ ಅನುಮಾನ: HDKಯನ್ನು ಭೇಟಿಯಾದ ಮಂಗಳೂರು ಕಮಿಷನರ್

ಪೊಲೀಸರ ಮೇಲೆ ಅನುಮಾನ: HDKಯನ್ನು ಭೇಟಿಯಾದ ಮಂಗಳೂರು ಕಮಿಷನರ್

Published : Jan 21, 2020, 10:02 PM ISTUpdated : Jan 21, 2020, 10:05 PM IST

ಇತ್ತೀಚೆಗೆ ಮಂಗಳೂರು ಗೋಲಿಬಾರ್ ನಡೆದಾಗ ಕುಮಾರಸ್ವಾಮಿ ಕಮಿಷನರ್  ಡಾ.ಪಿ.ಎಸ್ ಹರ್ಷ ಅವರನ್ನು ಸಸ್ಪೆಂಡ್ ಮಾಡಬೇಕೆಂದು ಆಗ್ರಹಿಸಿದರು. ಆದ್ರೆ, ಇದೀಗ ಬಾಂಬ್ ಪತ್ತೆಯಲ್ಲೂ ಪೊಲೀಸರ ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಮಂಗಳೂರು ಪೊಲೀಸ್ ಆಯುಕ್ತ ಹರ್ಷ ಅವರು ಕಾದು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.
 

ಮಂಗಳೂರು, [ಜ.21]: ಮಂಗಳೂರಲ್ಲಿ ಬಾಂಬ್ ಪತ್ತೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಇವರ ಹೇಳಿಕೆಗಳಿಗೆ ಸಾರ್ವಜನಿಕರಿಂದ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇನ್ನು ಕುಮಾರಸ್ವಾಮಿ ಅವರು ಪದೇ-ಪದೇ ಪೊಲೀಸರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ.

 'ಮಂಗಳೂರು ಬಾಂಬ್‌ ಘಟನೆ ಒಂದು ಅಣಕು ಪ್ರದರ್ಶನ!'

ಇತ್ತೀಚೆಗೆ ಮಂಗಳೂರು ಗೋಲಿಬಾರ್ ನಡೆದಾಗ ಕುಮಾರಸ್ವಾಮಿ ಕಮಿಷನರ್  ಡಾ.ಪಿ.ಎಸ್ ಹರ್ಷ ಅವರನ್ನು ಸಸ್ಪೆಂಡ್ ಮಾಡಬೇಕೆಂದು ಆಗ್ರಹಿಸಿದರು. ಆದ್ರೆ, ಇದೀಗ ಬಾಂಬ್ ಪತ್ತೆಯಲ್ಲೂ ಪೊಲೀಸರ ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಮಂಗಳೂರು ಪೊಲೀಸ್ ಆಯುಕ್ತ ಹರ್ಷ ಅವರು ಕಾದು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!