ಬೆಂಗ್ಳೂರು ಗಲಭೆ: ಕಮಿಷನರ್ ಕಚೇರಿಯಲ್ಲಿ ವಿವರಣೆ ನೀಡುವಾಗ ಅಖಂಡ ಕಣ್ಣೀರು

ಬೆಂಗ್ಳೂರು ಗಲಭೆ: ಕಮಿಷನರ್ ಕಚೇರಿಯಲ್ಲಿ ವಿವರಣೆ ನೀಡುವಾಗ ಅಖಂಡ ಕಣ್ಣೀರು

Published : Aug 19, 2020, 05:33 PM IST

ಗಲಭೆಗೆ ಸಂಬಂಧಿಸಿದಂತೆ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರನ್ನು ಕಮಿಷನರ್ ಕಚೇರಿಗೆ ಕರೆಸಲಾಗಿತ್ತು. ಗಲಭೆ ದಿನ ಏನಾಯಿತು? ರಾಜಕೀಯ ದ್ವೇಷ ಏನಾದರೂ ಇರಬಹುದಾ? ಎನ್ನುವುದ ಬಗ್ಗೆ ವಿಚಾರಿಸುತ್ತಿರುವಾಗ ಅಖಂಡ ಕಣ್ಣೀರು ಹಾಕಿದ್ದಾರೆ. 'ನನ್ನ ಜೀವನದಲ್ಲಿ ಇದೊಂದು ದೊಡ್ಡ ಶಾಕ್! ನನ್ನ ಮನೆಯನ್ನು ಭಸ್ಮ ಮಾಡಿದ್ದು ಅಷ್ಟೊಂದು ನೋವು ತಂದಿಲ್ಲ. ಆದರೆ ನನ್ನ ಮೇಲೆ ಷಡ್ಯಂತ್ರ ಮಾಡಿದ್ರಲ್ಲಾ, ಅದು ಬೇಸರ ತಂದಿತು. ಇದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಹಿತಶತ್ರುಗಳೇ ಇಂತಹ ಕೆಲಸ ಮಾಡಿದ್ದಾರೆ' ಎಂದು ಅಳಲು ತೋಡಿಕೊಂಡಿದ್ದಾರೆ. 
 

ಬೆಂಗಳೂರು (ಆ. 19): ಗಲಭೆಗೆ ಸಂಬಂಧಿಸಿದಂತೆ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರನ್ನು ಕಮಿಷನರ್ ಕಚೇರಿಗೆ ಕರೆಸಲಾಗಿತ್ತು. ಗಲಭೆ ದಿನ ಏನಾಯಿತು? ರಾಜಕೀಯ ದ್ವೇಷ ಏನಾದರೂ ಇರಬಹುದಾ? ಎನ್ನುವುದ ಬಗ್ಗೆ ವಿಚಾರಿಸುತ್ತಿರುವಾಗ ಅಖಂಡ ಕಣ್ಣೀರು ಹಾಕಿದ್ದಾರೆ. 'ನನ್ನ ಜೀವನದಲ್ಲಿ ಇದೊಂದು ದೊಡ್ಡ ಶಾಕ್! ನನ್ನ ಮನೆಯನ್ನು ಭಸ್ಮ ಮಾಡಿದ್ದು ಅಷ್ಟೊಂದು ನೋವು ತಂದಿಲ್ಲ. ಆದರೆ ನನ್ನ ಮೇಲೆ ಷಡ್ಯಂತ್ರ ಮಾಡಿದ್ರಲ್ಲಾ, ಅದು ಬೇಸರ ತಂದಿತು. ಇದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಹಿತಶತ್ರುಗಳೇ ಇಂತಹ ಕೆಲಸ ಮಾಡಿದ್ದಾರೆ' ಎಂದು ಅಳಲು ತೋಡಿಕೊಂಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!