ಬೆಂಗ್ಳೂರು ಗಲಭೆ: ಕಮಿಷನರ್ ಕಚೇರಿಯಲ್ಲಿ ವಿವರಣೆ ನೀಡುವಾಗ ಅಖಂಡ ಕಣ್ಣೀರು

ಬೆಂಗ್ಳೂರು ಗಲಭೆ: ಕಮಿಷನರ್ ಕಚೇರಿಯಲ್ಲಿ ವಿವರಣೆ ನೀಡುವಾಗ ಅಖಂಡ ಕಣ್ಣೀರು

Published : Aug 19, 2020, 05:33 PM IST

ಗಲಭೆಗೆ ಸಂಬಂಧಿಸಿದಂತೆ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರನ್ನು ಕಮಿಷನರ್ ಕಚೇರಿಗೆ ಕರೆಸಲಾಗಿತ್ತು. ಗಲಭೆ ದಿನ ಏನಾಯಿತು? ರಾಜಕೀಯ ದ್ವೇಷ ಏನಾದರೂ ಇರಬಹುದಾ? ಎನ್ನುವುದ ಬಗ್ಗೆ ವಿಚಾರಿಸುತ್ತಿರುವಾಗ ಅಖಂಡ ಕಣ್ಣೀರು ಹಾಕಿದ್ದಾರೆ. 'ನನ್ನ ಜೀವನದಲ್ಲಿ ಇದೊಂದು ದೊಡ್ಡ ಶಾಕ್! ನನ್ನ ಮನೆಯನ್ನು ಭಸ್ಮ ಮಾಡಿದ್ದು ಅಷ್ಟೊಂದು ನೋವು ತಂದಿಲ್ಲ. ಆದರೆ ನನ್ನ ಮೇಲೆ ಷಡ್ಯಂತ್ರ ಮಾಡಿದ್ರಲ್ಲಾ, ಅದು ಬೇಸರ ತಂದಿತು. ಇದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಹಿತಶತ್ರುಗಳೇ ಇಂತಹ ಕೆಲಸ ಮಾಡಿದ್ದಾರೆ' ಎಂದು ಅಳಲು ತೋಡಿಕೊಂಡಿದ್ದಾರೆ. 
 

ಬೆಂಗಳೂರು (ಆ. 19): ಗಲಭೆಗೆ ಸಂಬಂಧಿಸಿದಂತೆ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರನ್ನು ಕಮಿಷನರ್ ಕಚೇರಿಗೆ ಕರೆಸಲಾಗಿತ್ತು. ಗಲಭೆ ದಿನ ಏನಾಯಿತು? ರಾಜಕೀಯ ದ್ವೇಷ ಏನಾದರೂ ಇರಬಹುದಾ? ಎನ್ನುವುದ ಬಗ್ಗೆ ವಿಚಾರಿಸುತ್ತಿರುವಾಗ ಅಖಂಡ ಕಣ್ಣೀರು ಹಾಕಿದ್ದಾರೆ. 'ನನ್ನ ಜೀವನದಲ್ಲಿ ಇದೊಂದು ದೊಡ್ಡ ಶಾಕ್! ನನ್ನ ಮನೆಯನ್ನು ಭಸ್ಮ ಮಾಡಿದ್ದು ಅಷ್ಟೊಂದು ನೋವು ತಂದಿಲ್ಲ. ಆದರೆ ನನ್ನ ಮೇಲೆ ಷಡ್ಯಂತ್ರ ಮಾಡಿದ್ರಲ್ಲಾ, ಅದು ಬೇಸರ ತಂದಿತು. ಇದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಹಿತಶತ್ರುಗಳೇ ಇಂತಹ ಕೆಲಸ ಮಾಡಿದ್ದಾರೆ' ಎಂದು ಅಳಲು ತೋಡಿಕೊಂಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!