ಅಮರನಾಥದಲ್ಲಿ ಸಿಲುಕಿರುವ  ನೂರು ಕನ್ನಡಿಗರೂ ಸೇಫ್: ಸಿಎಂ ಬೊಮ್ಮಾಯಿ

ಅಮರನಾಥದಲ್ಲಿ ಸಿಲುಕಿರುವ ನೂರು ಕನ್ನಡಿಗರೂ ಸೇಫ್: ಸಿಎಂ ಬೊಮ್ಮಾಯಿ

Published : Jul 09, 2022, 03:36 PM IST

ಅಮರನಾಥದಲ್ಲಿ ಮೇಘಸ್ಪೋಟದಲ್ಲಿ ನೂರು ಕನ್ನಡಿಗರು ಸಿಲುಕಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯ ಕಾರ್ಯದರ್ಶಿ ರಕ್ಷಣಾ ಕಾರ್ಯದ ವಿಚಾರವಾಗಿ ಕೇಂದ್ರದ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು (ಜುಲೈ 9): ಅಮರನಾಥದ (Amarnath) ಗುಹೆಯ (Holy Cave) ಸಮೀಪ ಶುಕ್ರವಾರ ಸಂಜೆ ಸಂಭವಿಸಿದ ಭಾರೀ ಮೇಘಸ್ಫೋಟದಲ್ಲಿ (Cloudburst) ಈವರೆಗೂ 16 ಮಂದಿ ಸಾವನ್ನಪ್ಪಿದ್ದಾರೆ. ಈ ವೇಳೆ ರಾಜ್ಯದ ಜನರ ಸುರಕ್ಷತೆಗಾಗಿ ರಾಜ್ಯ ಸರ್ಕಾರ ಸಹಾಯವಾಣಿಯನ್ನೂ ಆರಂಭಿಸಿದೆ.

ಒಟ್ಟು 100 ಮಂದಿ ಕನ್ನಡಿಗರು ಅಮರನಾಥದಲ್ಲಿದ್ದು ಇವರೆಲ್ಲರೂ ಸಂಪೂರ್ಣ ಸುರಕ್ಷಿತವಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj bommai) ತಿಳಿಸಿದ್ದಾರೆ. ರಾಜ್ಯದ ಜನರನ್ನು ಸುರಕ್ಷಿತವಾಗಿ ಕರೆತರುವ ಬಗ್ಗೆ ಕೇಂದ್ರದ ಜೊತೆ ಮುಖ್ಯ ಕಾರ್ಯದರ್ಶಿ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ನಾವು ಸೇಫ್‌ ಇದ್ದೇವೆ, ಆರ್ಮಿಯವರು ಚೆನ್ನಾಗಿ ನೋಡಿಕೊಂಡರು: ಶಿವಮೊಗ್ಗದ ಮಹಿಳಾ ತಂಡ

ಮೈಸೂರು, ಶಿವಮೊಗ್ಗ ಹಾಗೂ ಬೀದರದ ಯಾತ್ರಾರ್ಥಿಗಳು ಸೇಫ್‌ ಅಗಿರುವ ಬಗ್ಗೆ ಶುಕ್ರವಾರವೇ ಮಾಹಿತಿ ಸಿಕ್ಕಿತ್ತು. ಸರ್ಕಾರ ನೀಡಿರುವ ಹೆಲ್ಪ್‌ಲೈನ್‌ಗೆ ಈಗಾಗಲೇ 15 ರಿಂದ 20 ಮಂದಿ ಕರೆ ಮಾಡಿ ತಾವಿರುವ ಸ್ಥಳವನ್ನು ತಿಳಿಸಿದ್ದು ಅವರ ರಕ್ಷಣೆಗೂ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more