ಅಮರನಾಥದಲ್ಲಿ ಸಿಲುಕಿರುವ  ನೂರು ಕನ್ನಡಿಗರೂ ಸೇಫ್: ಸಿಎಂ ಬೊಮ್ಮಾಯಿ

ಅಮರನಾಥದಲ್ಲಿ ಸಿಲುಕಿರುವ ನೂರು ಕನ್ನಡಿಗರೂ ಸೇಫ್: ಸಿಎಂ ಬೊಮ್ಮಾಯಿ

Published : Jul 09, 2022, 03:36 PM IST

ಅಮರನಾಥದಲ್ಲಿ ಮೇಘಸ್ಪೋಟದಲ್ಲಿ ನೂರು ಕನ್ನಡಿಗರು ಸಿಲುಕಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯ ಕಾರ್ಯದರ್ಶಿ ರಕ್ಷಣಾ ಕಾರ್ಯದ ವಿಚಾರವಾಗಿ ಕೇಂದ್ರದ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು (ಜುಲೈ 9): ಅಮರನಾಥದ (Amarnath) ಗುಹೆಯ (Holy Cave) ಸಮೀಪ ಶುಕ್ರವಾರ ಸಂಜೆ ಸಂಭವಿಸಿದ ಭಾರೀ ಮೇಘಸ್ಫೋಟದಲ್ಲಿ (Cloudburst) ಈವರೆಗೂ 16 ಮಂದಿ ಸಾವನ್ನಪ್ಪಿದ್ದಾರೆ. ಈ ವೇಳೆ ರಾಜ್ಯದ ಜನರ ಸುರಕ್ಷತೆಗಾಗಿ ರಾಜ್ಯ ಸರ್ಕಾರ ಸಹಾಯವಾಣಿಯನ್ನೂ ಆರಂಭಿಸಿದೆ.

ಒಟ್ಟು 100 ಮಂದಿ ಕನ್ನಡಿಗರು ಅಮರನಾಥದಲ್ಲಿದ್ದು ಇವರೆಲ್ಲರೂ ಸಂಪೂರ್ಣ ಸುರಕ್ಷಿತವಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj bommai) ತಿಳಿಸಿದ್ದಾರೆ. ರಾಜ್ಯದ ಜನರನ್ನು ಸುರಕ್ಷಿತವಾಗಿ ಕರೆತರುವ ಬಗ್ಗೆ ಕೇಂದ್ರದ ಜೊತೆ ಮುಖ್ಯ ಕಾರ್ಯದರ್ಶಿ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ನಾವು ಸೇಫ್‌ ಇದ್ದೇವೆ, ಆರ್ಮಿಯವರು ಚೆನ್ನಾಗಿ ನೋಡಿಕೊಂಡರು: ಶಿವಮೊಗ್ಗದ ಮಹಿಳಾ ತಂಡ

ಮೈಸೂರು, ಶಿವಮೊಗ್ಗ ಹಾಗೂ ಬೀದರದ ಯಾತ್ರಾರ್ಥಿಗಳು ಸೇಫ್‌ ಅಗಿರುವ ಬಗ್ಗೆ ಶುಕ್ರವಾರವೇ ಮಾಹಿತಿ ಸಿಕ್ಕಿತ್ತು. ಸರ್ಕಾರ ನೀಡಿರುವ ಹೆಲ್ಪ್‌ಲೈನ್‌ಗೆ ಈಗಾಗಲೇ 15 ರಿಂದ 20 ಮಂದಿ ಕರೆ ಮಾಡಿ ತಾವಿರುವ ಸ್ಥಳವನ್ನು ತಿಳಿಸಿದ್ದು ಅವರ ರಕ್ಷಣೆಗೂ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more