Hijab Row : ಹಿಜಾಬ್ ವಿವಾದದ ಕುರಿತಾಗಿ ಸರ್ವಧರ್ಮ ಮುಖಂಡರ ಸಭೆ!

Hijab Row : ಹಿಜಾಬ್ ವಿವಾದದ ಕುರಿತಾಗಿ ಸರ್ವಧರ್ಮ ಮುಖಂಡರ ಸಭೆ!

Suvarna News   | Asianet News
Published : Feb 19, 2022, 06:06 PM IST

ಹಿಜಾಬ್ ಕುರಿತಾಗಿ ಸರ್ವಧರ್ಮ ಮುಖಂಡರ ಸಭೆ
ಧಾರ್ಮಿಕ ಮುಖಂಡರಿಂದ ಸುದ್ದಿಗೋಷ್ಠಿ
10ಕ್ಕೂ ಹೆಚ್ಚು ಧಾರ್ಮಿಕ ಮುಖಂಡರು ಭಾಗಿ

ಬೆಂಗಳೂರು (ಫೆ. 19): ರಾಜ್ಯದಲ್ಲಿ ಹಿಜಾಬ್​ ಹಾಗೂ ಕೇಸರಿ ಶಾಲು ಸಂಘರ್ಷ (Hijab vs Saffron Shawl) ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಧಾರ್ಮಿಕ ಮುಖಂಡರು (Religious Leaders) ಶನಿವಾರ ಸುದ್ದಿಗೋಷ್ಠಿ (Press Meet) ನಡೆಸಿದರು. ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು, ಸುನ್ನಿ ಜಮಾತ್ ಅಧ್ಯಕ್ಷರಾದ ಸೈಯದ್ ಮೊಹಮ್ಮದ್ ತನ್ವೀರ್ ಹಾಶ್ಮಿಪೀರ, ನಾಸೆ ಫೌಂಡೇಶನ್ ಅಧ್ಯಕ್ಷರಾದ ಮೌಲಾನ ಶಬ್ಬೀರ್ ನಖ್ವಿ, ಮೌಲಾನ ಮಕ್ಸೂದ್  ಇಮ್ರಾನ್ ಸಾಹೇಮ್‌ ಹಾಗೂ ಕ್ರಿಶ್ಚಿಯನ್ ಧರ್ಮಗುರುಗಳೂ ಸೇರಿದಂತೆ 10ಕ್ಕೂ ಹೆಚ್ಚು ಧಾರ್ಮಿಕ ಮುಖಂಡರು ಭಾಗಿಯಾಗಿದ್ದರು.

Hijab Row ಆದೇಶವನ್ನು ಅರ್ಥೈಸಿಕೊಂಡು ಎಲ್ಲರೂ ಪಾಲಿಸಬೇಕು, ಮೌಲ್ವಿ ಸೈಯದ್ ಸುಲೇಮಾನ್
ಅನೇಕ ಸಂದರ್ಭದಲ್ಲಿ ಸಂಕಷ್ಟ ಎದುರಾಗುತ್ತದೆ. ಕೊರೊನಾ ಎಂಬ ಸಂಕಷ್ಟ ಬಂತು. ಆ ಸಮಯದಲ್ಲಿ ನಾವು ಜನಸಾಮಾನ್ಯರ ಬಳಿ ಹೋಗಿ ಕಿಟ್, ಔಷಧಿ ವಿತರಣೆ ಮಾಡಿದ್ವಿ. ಅನೇಕ ಮೌಲ್ವಿಗಳು ಇಲ್ಲಿ ಸೇರಿದ್ದಾರೆ. ತಿಳುವಳಿಕೆ ಉಳ್ಳವರಾಗಿ ಸೂತ್ರವನ್ನ ಕಂಡುಕೊಳ್ಳಬೇಕು. ಧಾರ್ಮಿಕ ಸಾಮರಸ್ಯವನ್ನ ಕಾಪಾಡಿಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಜಗದ್ಗುರು ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಮಾತನಾಡಿ, ನ್ಯಾಯಾಲಯದ ತೀರ್ಪು ಬರುವವರೆಗೂ ಶಾಂತಿ ಕಾಪಾಡಬೇಕು ಎಂದು ಹೇಳಿದರು.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more