Anti Conversion Bill: ವಿಪಕ್ಷಗಳು ಸಹಕಾರ ಕೊಡಿ, ವಿರೋಧ ಬೇಡ: ಬಿಎಸ್‌ವೈ ಮನವಿ

Anti Conversion Bill: ವಿಪಕ್ಷಗಳು ಸಹಕಾರ ಕೊಡಿ, ವಿರೋಧ ಬೇಡ: ಬಿಎಸ್‌ವೈ ಮನವಿ

Published : Dec 21, 2021, 03:12 PM ISTUpdated : Dec 21, 2021, 03:15 PM IST

ಪ್ರಸಕ್ತ ಚಳಿಗಾಲದ ಅಧಿವೇಶನದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆ (Anti Conversion Bill) ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 

ಬೆಂಗಳೂರು (ಡಿ. 21): ಪ್ರಸಕ್ತ ಚಳಿಗಾಲದ ಅಧಿವೇಶನದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆ (Anti Conversion Bill) ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಉಭಯ ಸದನಗಳಲ್ಲಿ ಮಸೂದೆಗೆ ಒಪ್ಪಿಗೆ ದೊರೆತು ಕಾಯಿದೆ ಅನುಷ್ಠಾನಗೊಂಡರೆ ರಾಜ್ಯದಲ್ಲಿ ಒತ್ತಾಯ ಪೂರ್ವಕ ಹಾಗೂ ಆಮಿಷವೊಡ್ಡಿ ಮತಾಂತರ ಮಾಡುವ ಚಟುವಟಿಕೆಗಳು ನಿಷೇಧವಾಗಲಿವೆ.

ಪ್ರಸ್ತಾವಿತ ಮಸೂದೆಯಲ್ಲಿ ಒತ್ತಾಯ, ಆಮಿಷ ಒಡ್ಡಿ ಮತಾಂತರ ಮಾಡುವುದನ್ನು ನಿಷೇಧಿಸುವ ಪ್ರಸ್ತಾಪ ಇದೆ. ಪರಿಶಿಷ್ಟಜಾತಿ, ಪಂಗಡ, ಅಪ್ರಾಪ್ತರು, ಮಹಿಳೆಯರು, ಬುದ್ಧಿಮಾಂದ್ಯರನ್ನು ಮತಾಂತರ ಮಾಡಿದವನಿಗೆ ಕನಿಷ್ಠ 3 ವರ್ಷದಿಂದ 10 ವರ್ಷದವವರೆಗೆ ಜೈಲು, 50 ಸಾವಿರ ರು. ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಇತರ ವರ್ಗದವರನ್ನು ಮತಾಂತರ ಮಾಡಿದರೆ ಕನಿಷ್ಠ 3 ವರ್ಷದಿಂದ 5 ವರ್ಷದವರೆಗೆ ಜೈಲು ಮತ್ತು 25 ಸಾವಿರ ರು. ದಂಡ, ಸಾಮೂಹಿಕ ಮತಾಂತರ ಮಾಡಿದವನಿಗೆ 3 ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರು. ದಂಡ ವಿಧಿಸಲು ಅವಕಾಶವಿದೆ ಕಲ್ಪಿಸಲಾಗಿದೆ. 

ಮತಾಂತರ ನಿಷೇಧ ಮಸೂದೆ ಮಂಡನೆಗೆ ಕಾಂಗ್ರೆಸ್- ಜೆಡಿಎಸ್ ಸಹಕಾರ ನೀಡಲಿ. ನಾವು ತರಲು ಹೊರಟಿರುವ ಕಾಯ್ದೆ ವಿರೋಧ ಮಾಡಬೇಡಿ. ಸಹಕಾರ ಕೊಡಿ. ಜನರ ಹಿತದೃಷ್ಟಿಯಿಂದ ಈ ಕಾಯ್ದೆಯನ್ನು ತರುತ್ತಿದ್ದೇವೆ' ಎಂದು ಬಿಎಸ್‌ವೈ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more