ಅತ್ತ ಪ್ರಜ್ವಲ್ ಕಣ್ಣಾಮುಚ್ಚಾಲೆ ಆಟ, ಇತ್ತ ರಾಜಕೀಯ ಪಗಡೆಯಾಟ!  ಡಿಕೆಶಿ Vs ದಳಪತಿ ಡಿಶುಂ ಡಿಶುಂ!

ಅತ್ತ ಪ್ರಜ್ವಲ್ ಕಣ್ಣಾಮುಚ್ಚಾಲೆ ಆಟ, ಇತ್ತ ರಾಜಕೀಯ ಪಗಡೆಯಾಟ! ಡಿಕೆಶಿ Vs ದಳಪತಿ ಡಿಶುಂ ಡಿಶುಂ!

Published : May 22, 2024, 11:53 AM IST

ಪ್ರಜ್ವಲ್ ರೇವಣ್ಣ ಪೆನ್'ಡ್ರೈವ್ ಪ್ರಕರಣ ಕಾಂಗ್ರೆಸ್ ಪಾಲಿಗೆ ದೊಡ್ಡ ಅಸ್ತ್ರವಾದ್ರೆ, ಜೆಡಿಎಸ್'ಗೆ ಅದೇ ಶಾಪ. ಇದೇ ಪ್ರಕರಣ ಮತ್ತೆ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮಧ್ಯೆ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿ ಬಿಟ್ಟಿದೆ. 

ಬೆಂಗಳೂರು(ಮೇ.22):  ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಎಸ್ಕೇಪ್ ಆಗಿ 25 ದಿನ.. ಬೆನ್ನು ಬಿದ್ದ ಎಸ್ಐಟಿ, ಹಾಸನ ಸಂಸದನ ಕಣ್ಣಾಮುಚ್ಚಾಲೆ..! ಎಲ್ಲಿದ್ದರೂ ಬಾರಪ್ಪಾ ಎನ್ನುತ್ತಿದ್ದಾರೆ ಅಪ್ಪ-ಮಗ..! ಆಟವಾಡಿಸುತ್ತಿರುವ ಪ್ರಜ್ವಲ್'ಗೆ ರಾಜತಾಂತ್ರಿಕ ಪಾಸ್'ಪೋರ್ಟೇ ಶ್ರೀರಕ್ಷೆ.. ಪ್ರಜ್ವಲ್ ಪಾಸ್’ಪೋರ್ಟ್ ರದ್ದು ಮಾಡಲು ಮೋದಿಗೆ ಸಿದ್ದರಾಮಯ್ಯ ಪತ್ರ..! ಜಾರಿಯಾಗಿದೆ ಅರೆಸ್ಟ್ ವಾರಂಟ್, ವಾಪಸ್ ಬರ್ತಾನಾ ಹಾಸನದ ಪೆನ್'ಡ್ರೈವ್ ವೀರ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಬಾರಪ್ಪಾ ಪ್ರಜ್ವಲ್..!

ಪ್ರಜ್ವಲ್ ರೇವಣ್ಣ ಪೆನ್'ಡ್ರೈವ್ ಪ್ರಕರಣ ಕಾಂಗ್ರೆಸ್ ಪಾಲಿಗೆ ದೊಡ್ಡ ಅಸ್ತ್ರವಾದ್ರೆ, ಜೆಡಿಎಸ್'ಗೆ ಅದೇ ಶಾಪ. ಇದೇ ಪ್ರಕರಣ ಮತ್ತೆ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮಧ್ಯೆ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿ ಬಿಟ್ಟಿದೆ. 

ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌ ಸಿಬಿಐ ಹೆಗಲಿಗೆ ಬೀಳುತ್ತಾ? ಹೈಕೋರ್ಟ್‌ ಮೊರೆ ಹೋಗಲು ಹೆಚ್‌ಡಿಕೆ ಚಿಂತನೆ?

ಪ್ರಜ್ವಲ್ ರೇವಣ್ಣ ಯಾವಾಗ ವಾಪಸ್ ಬರ್ತಾರೆ ಅನ್ನೋ ಪ್ರಶ್ನೆಗೆ ಯಾರಲ್ಲೂ ಉತ್ತರವಿಲ್ಲ. ಪೆನ್'ಡ್ರೈವ್ ವೀರನ ಕಣ್ಣಾಮುಚ್ಚಾಲೆ ಆಟ ನೋಡಿ ಸುಸ್ತಾದ ದಳಪತಿಗಳೇ ಈಗ ಬಾರಪ್ಪಾ ಪ್ರಜ್ವಲ್ ಅಂತಿದ್ದಾರೆ. ಮತ್ತೊಂದ್ಕಡೆ, ಪ್ರಜ್ವಲ್ ಪೆನ್'ಡ್ರೈವ್ ಪ್ರಕರಣದಲ್ಲಿ ಮತ್ತೆ ರಾಜಕೀಯ ಪಗಡೆಯಾಟ ಶುರುವಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ದೊಡ್ಡ ಜಟಾಪಟಿಯೇ ನಡೆದು ಬಿಟ್ಟಿದೆ.

ಬಾರಪ್ಪಾ ಪ್ರಜ್ವಲ್ ಅಂತಿದ್ದಾರೆ ಕುಮಾರಸ್ವಾಮಿ. ಜಪ್ಪಯ್ಯ ಅಂದ್ರೂ ವಾಪಸ್ ಬರ್ತಿಲ್ಲ ಪೆನ್'ಡ್ರೈವ್ ವೀರ. ಈ ಮಧ್ಯೆ ವಿದೇಶದಲ್ಲಿ ತಲೆಮರೆಸಿಕೊಂಡಿರೋ ಪ್ರಜ್ವಲ್"ಗೆ ಮತ್ತೊಂದು ಶಾಕ್ ಕೊಡಲು ಎಸ್ಐಟಿ ಮಾಸ್ಟರ್ ಪ್ಲಾನ್ ಮಾಡ್ತಾ ಇದೆ. ಅಷ್ಟಕ್ಕೂ ಏನದು ಶಾಕ್..? 

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಆ ಕುಟುಂಬಕ್ಕೂ ಮುಜುಗರ, ಪಕ್ಷಕ್ಕೂ ಮುಜುಗರ. ಹೀಗಾಗಿ ಎಲ್ಲಿದ್ರೂ ಬಾರಪ್ಪಾ ಪ್ರಜ್ವಲ್ ಅಂತಿದ್ದಾರೆ ಕುಮಾರಸ್ವಾಮಿ. ಆದ್ರೆ ಫಾರಿನ್'ನಲ್ಲೇ ಸೆಟ್ಲಾಗಿರೋ ಪೆನ್'ಡ್ರೈವ್ ವೀರ ಮಾತ್ರ ಜಪ್ಪಯ್ಯ ಅಂದ್ರೂ ವಾಪಸ್ ಬರ್ತಿಲ್ಲ . ಈ ಮಧ್ಯೆ ವಿದೇಶದಲ್ಲಿ ತಲೆಮರೆಸಿಕೊಂಡಿರೋ ಪ್ರಜ್ವಲ್"ಗೆ ಮತ್ತೊಂದು ಶಾಕ್ ಕೊಡಲು ಎಸ್ಐಟಿ ಮಾಸ್ಟರ್ ಪ್ಲಾನ್ ಮಾಡ್ತಾ ಇದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more