ಅತ್ತ ಪ್ರಜ್ವಲ್ ಕಣ್ಣಾಮುಚ್ಚಾಲೆ ಆಟ, ಇತ್ತ ರಾಜಕೀಯ ಪಗಡೆಯಾಟ!  ಡಿಕೆಶಿ Vs ದಳಪತಿ ಡಿಶುಂ ಡಿಶುಂ!

ಅತ್ತ ಪ್ರಜ್ವಲ್ ಕಣ್ಣಾಮುಚ್ಚಾಲೆ ಆಟ, ಇತ್ತ ರಾಜಕೀಯ ಪಗಡೆಯಾಟ! ಡಿಕೆಶಿ Vs ದಳಪತಿ ಡಿಶುಂ ಡಿಶುಂ!

Published : May 22, 2024, 11:53 AM IST

ಪ್ರಜ್ವಲ್ ರೇವಣ್ಣ ಪೆನ್'ಡ್ರೈವ್ ಪ್ರಕರಣ ಕಾಂಗ್ರೆಸ್ ಪಾಲಿಗೆ ದೊಡ್ಡ ಅಸ್ತ್ರವಾದ್ರೆ, ಜೆಡಿಎಸ್'ಗೆ ಅದೇ ಶಾಪ. ಇದೇ ಪ್ರಕರಣ ಮತ್ತೆ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮಧ್ಯೆ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿ ಬಿಟ್ಟಿದೆ. 

ಬೆಂಗಳೂರು(ಮೇ.22):  ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಎಸ್ಕೇಪ್ ಆಗಿ 25 ದಿನ.. ಬೆನ್ನು ಬಿದ್ದ ಎಸ್ಐಟಿ, ಹಾಸನ ಸಂಸದನ ಕಣ್ಣಾಮುಚ್ಚಾಲೆ..! ಎಲ್ಲಿದ್ದರೂ ಬಾರಪ್ಪಾ ಎನ್ನುತ್ತಿದ್ದಾರೆ ಅಪ್ಪ-ಮಗ..! ಆಟವಾಡಿಸುತ್ತಿರುವ ಪ್ರಜ್ವಲ್'ಗೆ ರಾಜತಾಂತ್ರಿಕ ಪಾಸ್'ಪೋರ್ಟೇ ಶ್ರೀರಕ್ಷೆ.. ಪ್ರಜ್ವಲ್ ಪಾಸ್’ಪೋರ್ಟ್ ರದ್ದು ಮಾಡಲು ಮೋದಿಗೆ ಸಿದ್ದರಾಮಯ್ಯ ಪತ್ರ..! ಜಾರಿಯಾಗಿದೆ ಅರೆಸ್ಟ್ ವಾರಂಟ್, ವಾಪಸ್ ಬರ್ತಾನಾ ಹಾಸನದ ಪೆನ್'ಡ್ರೈವ್ ವೀರ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಬಾರಪ್ಪಾ ಪ್ರಜ್ವಲ್..!

ಪ್ರಜ್ವಲ್ ರೇವಣ್ಣ ಪೆನ್'ಡ್ರೈವ್ ಪ್ರಕರಣ ಕಾಂಗ್ರೆಸ್ ಪಾಲಿಗೆ ದೊಡ್ಡ ಅಸ್ತ್ರವಾದ್ರೆ, ಜೆಡಿಎಸ್'ಗೆ ಅದೇ ಶಾಪ. ಇದೇ ಪ್ರಕರಣ ಮತ್ತೆ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮಧ್ಯೆ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿ ಬಿಟ್ಟಿದೆ. 

ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌ ಸಿಬಿಐ ಹೆಗಲಿಗೆ ಬೀಳುತ್ತಾ? ಹೈಕೋರ್ಟ್‌ ಮೊರೆ ಹೋಗಲು ಹೆಚ್‌ಡಿಕೆ ಚಿಂತನೆ?

ಪ್ರಜ್ವಲ್ ರೇವಣ್ಣ ಯಾವಾಗ ವಾಪಸ್ ಬರ್ತಾರೆ ಅನ್ನೋ ಪ್ರಶ್ನೆಗೆ ಯಾರಲ್ಲೂ ಉತ್ತರವಿಲ್ಲ. ಪೆನ್'ಡ್ರೈವ್ ವೀರನ ಕಣ್ಣಾಮುಚ್ಚಾಲೆ ಆಟ ನೋಡಿ ಸುಸ್ತಾದ ದಳಪತಿಗಳೇ ಈಗ ಬಾರಪ್ಪಾ ಪ್ರಜ್ವಲ್ ಅಂತಿದ್ದಾರೆ. ಮತ್ತೊಂದ್ಕಡೆ, ಪ್ರಜ್ವಲ್ ಪೆನ್'ಡ್ರೈವ್ ಪ್ರಕರಣದಲ್ಲಿ ಮತ್ತೆ ರಾಜಕೀಯ ಪಗಡೆಯಾಟ ಶುರುವಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ದೊಡ್ಡ ಜಟಾಪಟಿಯೇ ನಡೆದು ಬಿಟ್ಟಿದೆ.

ಬಾರಪ್ಪಾ ಪ್ರಜ್ವಲ್ ಅಂತಿದ್ದಾರೆ ಕುಮಾರಸ್ವಾಮಿ. ಜಪ್ಪಯ್ಯ ಅಂದ್ರೂ ವಾಪಸ್ ಬರ್ತಿಲ್ಲ ಪೆನ್'ಡ್ರೈವ್ ವೀರ. ಈ ಮಧ್ಯೆ ವಿದೇಶದಲ್ಲಿ ತಲೆಮರೆಸಿಕೊಂಡಿರೋ ಪ್ರಜ್ವಲ್"ಗೆ ಮತ್ತೊಂದು ಶಾಕ್ ಕೊಡಲು ಎಸ್ಐಟಿ ಮಾಸ್ಟರ್ ಪ್ಲಾನ್ ಮಾಡ್ತಾ ಇದೆ. ಅಷ್ಟಕ್ಕೂ ಏನದು ಶಾಕ್..? 

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಆ ಕುಟುಂಬಕ್ಕೂ ಮುಜುಗರ, ಪಕ್ಷಕ್ಕೂ ಮುಜುಗರ. ಹೀಗಾಗಿ ಎಲ್ಲಿದ್ರೂ ಬಾರಪ್ಪಾ ಪ್ರಜ್ವಲ್ ಅಂತಿದ್ದಾರೆ ಕುಮಾರಸ್ವಾಮಿ. ಆದ್ರೆ ಫಾರಿನ್'ನಲ್ಲೇ ಸೆಟ್ಲಾಗಿರೋ ಪೆನ್'ಡ್ರೈವ್ ವೀರ ಮಾತ್ರ ಜಪ್ಪಯ್ಯ ಅಂದ್ರೂ ವಾಪಸ್ ಬರ್ತಿಲ್ಲ . ಈ ಮಧ್ಯೆ ವಿದೇಶದಲ್ಲಿ ತಲೆಮರೆಸಿಕೊಂಡಿರೋ ಪ್ರಜ್ವಲ್"ಗೆ ಮತ್ತೊಂದು ಶಾಕ್ ಕೊಡಲು ಎಸ್ಐಟಿ ಮಾಸ್ಟರ್ ಪ್ಲಾನ್ ಮಾಡ್ತಾ ಇದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more