ದುಬಾರಿ ದುನಿಯಾ: ಪೆಟ್ರೋಲ್, ಡಿಸೇಲ್ ಹಾಕಿಸಿಕೊಳ್ಳೋಕೆ ಆಗಲ್ಲ, ತರಕಾರಿಗಳು ಮುಟ್ಟೋಕಾಗಲ್ಲ!

ದುಬಾರಿ ದುನಿಯಾ: ಪೆಟ್ರೋಲ್, ಡಿಸೇಲ್ ಹಾಕಿಸಿಕೊಳ್ಳೋಕೆ ಆಗಲ್ಲ, ತರಕಾರಿಗಳು ಮುಟ್ಟೋಕಾಗಲ್ಲ!

Published : Oct 10, 2021, 10:13 AM ISTUpdated : Oct 10, 2021, 10:27 AM IST

ದುನಿಯಾ ದುಬಾರಿಯಾಗುತ್ತಿದೆ. ದಿನಬಳಕೆ ವಸ್ತುಗಳು, ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೇರಿದೆ. ಈಗ ಈರುಳ್ಳಿ ಖರೀದಿಸುವಾಗ ಕಣ್ಣೀರು ಬರುತ್ತಿದೆ. ವಾರದ ಹಿಂದೆ 5 ಕೆಜಿ ಈರುಳ್ಳಿಗೆ 100 ರೂ ಇತ್ತು. ಈಗ 150 ರೂ ಆಗಿದೆ. 

ಬೆಂಗಳೂರು (ಅ. 10): ದುನಿಯಾ ದುಬಾರಿಯಾಗುತ್ತಿದೆ. ದಿನಬಳಕೆ ವಸ್ತುಗಳು, ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೇರಿದೆ. ಈಗ ಈರುಳ್ಳಿ ಖರೀದಿಸುವಾಗ ಕಣ್ಣೀರು ಬರುತ್ತಿದೆ. ವಾರದ ಹಿಂದೆ 5 ಕೆಜಿ ಈರುಳ್ಳಿಗೆ 100 ರೂ ಇತ್ತು. ಈಗ 150 ರೂ ಆಗಿದೆ. ಟೊಮ್ಯಾಟೋ ಬೆಲೆ 70 ರೂಗೆ ಏರಿದೆ. ಹಸಿಮೆಣಸಿನಕಾಯಿ 50, ಕ್ಯಾರೇಟ್ 80 ರೂ, ಬೀನ್ಸ್ 60 ರೂ ಆಗಿದೆ. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?