ನಾವು ಸೇಫ್‌ ಇದ್ದೇವೆ, ಆರ್ಮಿಯವರು ಚೆನ್ನಾಗಿ ನೋಡಿಕೊಂಡರು: ಶಿವಮೊಗ್ಗದ ಮಹಿಳಾ ತಂಡ

ನಾವು ಸೇಫ್‌ ಇದ್ದೇವೆ, ಆರ್ಮಿಯವರು ಚೆನ್ನಾಗಿ ನೋಡಿಕೊಂಡರು: ಶಿವಮೊಗ್ಗದ ಮಹಿಳಾ ತಂಡ

Published : Jul 09, 2022, 01:54 PM IST

ಜೂ.30 ರಂದಷ್ಟೇ ಆರಂಭವಾಗಿದ್ದ ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆ (Amarnath Yatra) ಭಾರೀ ಅನಾಹುತವೊಂದಕ್ಕೆ ಸಾಕ್ಷಿಯಾಗಿದೆ. ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದ ಕಾರಣ ಗುಹೆಯ ಸಮೀಪದಲ್ಲೇ ದಿಢೀರ್‌ ಭಾರೀ ಪ್ರವಾಹ ಕಾಣಿಸಿಕೊಂಡಿದೆ.

ಜೂ.30 ರಂದಷ್ಟೇ ಆರಂಭವಾಗಿದ್ದ ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆ (Amarnath Yatra) ಭಾರೀ ಅನಾಹುತವೊಂದಕ್ಕೆ ಸಾಕ್ಷಿಯಾಗಿದೆ. ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದ ಕಾರಣ ಗುಹೆಯ ಸಮೀಪದಲ್ಲೇ ದಿಢೀರ್‌ ಭಾರೀ ಪ್ರವಾಹ ಕಾಣಿಸಿಕೊಂಡಿದೆ.

ಶಿವಮೊಗ್ಗದಿಂದ 16 ಮಂದಿಯ ತಂಡ ಅಮರ್ ನಾಥ ಯಾತ್ರೆಗೆ ತೆರಳಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಪರ್ಕಕ್ಕೆ ಸಿಕ್ಕಿದ್ದು, 'ನಾವು ಹೆಲಿಪ್ಯಾಡ್‌ನಲ್ಲಿ ಸುರಕ್ಷಿತವಾಗಿದ್ದೇವೆ, ನಮಗೆ ಯಾವುದೇ ತೊಂದರೆಯಾಗಿಲ್ಲ. ಇಲ್ಲಿ ನಮ್ಮ ಆರ್ಮಿಯವರು ನಮ್ಮನ್ನು ಸುರಕ್ಷಿತವಾಗಿ ಇರುವಂತೆ ನೋಡಿಕೊಂಡಿದ್ದಾರೆ. ಭಗವಂತನ ದರ್ಶನ ಮಾಡಲು ನಮಗೆ ಅವಕಾಶ ಕೊಡಿ ಎಂದು ನಾವು ಸಾಕಷ್ಟು ಫೈಟ್ ಮಾಡಿದೆವು, ಆದರೂ ನಮ್ಮನ್ನು ಬಿಡಲಿಲ್ಲ. ಹೀಗಾಗಿ ಅಪಘಾತದಿಂದ ಬಚಾವಾದೆವು ಅನಿಸ್ತಾ ಇದೆ' ಎಂದು ಮಹಿಳಾ ತಂಡದವರು ಹೇಳಿದ್ದಾರೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more