ನಾವು ಸೇಫ್‌ ಇದ್ದೇವೆ, ಆರ್ಮಿಯವರು ಚೆನ್ನಾಗಿ ನೋಡಿಕೊಂಡರು: ಶಿವಮೊಗ್ಗದ ಮಹಿಳಾ ತಂಡ

ನಾವು ಸೇಫ್‌ ಇದ್ದೇವೆ, ಆರ್ಮಿಯವರು ಚೆನ್ನಾಗಿ ನೋಡಿಕೊಂಡರು: ಶಿವಮೊಗ್ಗದ ಮಹಿಳಾ ತಂಡ

Published : Jul 09, 2022, 01:54 PM IST

ಜೂ.30 ರಂದಷ್ಟೇ ಆರಂಭವಾಗಿದ್ದ ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆ (Amarnath Yatra) ಭಾರೀ ಅನಾಹುತವೊಂದಕ್ಕೆ ಸಾಕ್ಷಿಯಾಗಿದೆ. ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದ ಕಾರಣ ಗುಹೆಯ ಸಮೀಪದಲ್ಲೇ ದಿಢೀರ್‌ ಭಾರೀ ಪ್ರವಾಹ ಕಾಣಿಸಿಕೊಂಡಿದೆ.

ಜೂ.30 ರಂದಷ್ಟೇ ಆರಂಭವಾಗಿದ್ದ ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆ (Amarnath Yatra) ಭಾರೀ ಅನಾಹುತವೊಂದಕ್ಕೆ ಸಾಕ್ಷಿಯಾಗಿದೆ. ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದ ಕಾರಣ ಗುಹೆಯ ಸಮೀಪದಲ್ಲೇ ದಿಢೀರ್‌ ಭಾರೀ ಪ್ರವಾಹ ಕಾಣಿಸಿಕೊಂಡಿದೆ.

ಶಿವಮೊಗ್ಗದಿಂದ 16 ಮಂದಿಯ ತಂಡ ಅಮರ್ ನಾಥ ಯಾತ್ರೆಗೆ ತೆರಳಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಪರ್ಕಕ್ಕೆ ಸಿಕ್ಕಿದ್ದು, 'ನಾವು ಹೆಲಿಪ್ಯಾಡ್‌ನಲ್ಲಿ ಸುರಕ್ಷಿತವಾಗಿದ್ದೇವೆ, ನಮಗೆ ಯಾವುದೇ ತೊಂದರೆಯಾಗಿಲ್ಲ. ಇಲ್ಲಿ ನಮ್ಮ ಆರ್ಮಿಯವರು ನಮ್ಮನ್ನು ಸುರಕ್ಷಿತವಾಗಿ ಇರುವಂತೆ ನೋಡಿಕೊಂಡಿದ್ದಾರೆ. ಭಗವಂತನ ದರ್ಶನ ಮಾಡಲು ನಮಗೆ ಅವಕಾಶ ಕೊಡಿ ಎಂದು ನಾವು ಸಾಕಷ್ಟು ಫೈಟ್ ಮಾಡಿದೆವು, ಆದರೂ ನಮ್ಮನ್ನು ಬಿಡಲಿಲ್ಲ. ಹೀಗಾಗಿ ಅಪಘಾತದಿಂದ ಬಚಾವಾದೆವು ಅನಿಸ್ತಾ ಇದೆ' ಎಂದು ಮಹಿಳಾ ತಂಡದವರು ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more