Bitcoin Scam: ದಿಢೀರ್ ದೆಹಲಿಗೆ, ಬಿಜೆಪಿಯಲ್ಲಿ ಕುತೂಹಲ ಮೂಡಿಸಿದೆ ಶೆಟ್ಟರ್ ನಡೆ

Bitcoin Scam: ದಿಢೀರ್ ದೆಹಲಿಗೆ, ಬಿಜೆಪಿಯಲ್ಲಿ ಕುತೂಹಲ ಮೂಡಿಸಿದೆ ಶೆಟ್ಟರ್ ನಡೆ

Suvarna News   | Asianet News
Published : Nov 13, 2021, 11:24 AM ISTUpdated : Nov 13, 2021, 12:01 PM IST

ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ವಾಪಸಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ.

 

ಬೆಂಗಳೂರು (ನ, 13): ಬಿಟ್‌ ಕಾಯಿನ್‌ (BitCoin Scam) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ವಾಪಸಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ.

ಶೆಟ್ಟರ್ ಅವರು ಪಕ್ಷದ ವರಿಷ್ಠರನ್ನು ಭೇಟಿ ಮಾಡುತ್ತಾರೆಯೋ ಅಥವಾ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ತೆರಳಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more