ತವರು ಜಿಲ್ಲೆಗೆ ಬಂಪರ್ : ಭಾರಿ ಕೊಡುಗೆ ನೀಡಿದ ಬಿಎಸ್‌ವೈ

Jul 23, 2021, 12:34 PM IST

ಬೆಂಗಳೂರು (ಜು.23): ನಾಯಕತ್ವ ಬದಲಾವಣೆ ಚರ್ಚೆ ನಡುವೆ ತವರು ಜಿಲ್ಲೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಂಪರ್ ಕೊಡುಗೆ ನೀಡಿದ್ದಾರೆ. 

ನಾಯಕತ್ವ ಬದಲಾವಣೆ ಮಧ್ಯೆ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು

1700 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ.