ಮುಂದಿನ ವಿಧಾನಸಭಾ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ; ಶಾ ಹೇಳಿಕೆ ಹಿಂದಿನ ಲೆಕ್ಕಾಚಾರವಿದು!

ಮುಂದಿನ ವಿಧಾನಸಭಾ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ; ಶಾ ಹೇಳಿಕೆ ಹಿಂದಿನ ಲೆಕ್ಕಾಚಾರವಿದು!

Published : Sep 04, 2021, 06:06 PM ISTUpdated : Sep 04, 2021, 06:10 PM IST

- ಬೊಮ್ಮಾಯಿಗೆ ಶಾ ಮಣೆ: ಬಿಜೆಪಿಯಲ್ಲಿ ಸಂಚಲನ

- ಯಡಿಯೂರಪ್ಪ ಬೆಂಬಲಿಗರ ಬೇಸರ?

- ಸಾಮೂಹಿಕ ನಾಯಕತ್ವದ ಪರ ಮಾತು

ಬೆಂಗಳೂರು (ಸೆ. 04): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತಿತರ ಹಿರಿಯ ನಾಯಕರು ಹಿಂದೆ ಸರಿಸಲ್ಪಟ್ಟರೇ ಎಂಬ ಪ್ರಶ್ನೆ ಬಿಜೆಪಿ ಪಾಳೆಯದಲ್ಲಿ ಗಂಭೀರವಾಗಿ ಕೇಳಿಬರುತ್ತಿದೆ. ಒಟ್ಟಿನಲ್ಲಿ ಅಮಿತ್‌ ಶಾ ಹೇಳಿಕೆಗೆ ಬಿಜೆಪಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ಮಾತೂ ಪ್ರಸ್ತಾಪವಾಗಿದೆ. ಬಿಜೆಪಿ ನಾಯಕರೊಬ್ಬಬ್ಬರದು ಒಂದೊಂದು ಮಾತು. ಕೆಲವರು ಶಾ ಹೇಳಿಕೆಯನ್ನು ಸಮರ್ಥಿಸಿದರೆ, ಕೆಲವರು ಅಪಸ್ವರ ಎತ್ತಿದ್ದಾರೆ. ಹಾಗಾದರೆ ಅಮಿತ್ ಶಾ ಹೇಳಿಕೆ ಹಿಂದಿನ ಲೆಕ್ಕಾಚಾರವೇನು.?

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ