ರಾಜಾಹುಲಿ ಯಡಿಯೂರಪ್ಪನವರಿಗೆ ಅಮಿತ್ ಶಾ ಅಭಯ ನೀಡಿದ್ದೇಕೆ?

ರಾಜಾಹುಲಿ ಯಡಿಯೂರಪ್ಪನವರಿಗೆ ಅಮಿತ್ ಶಾ ಅಭಯ ನೀಡಿದ್ದೇಕೆ?

Published : May 31, 2020, 06:14 PM IST

ಕೇವಲ 24 ಗಂಟೆಗಳೊಳಗಾಗಿ 27 ಉತ್ತರ ಕರ್ನಾಟಕ ಶಾಸಕರ ಭಿನ್ನಮತ ಶಮನವಾಗಿದೆ. ರಾಜಾಹುಲಿಯ ಖದರ್ರೇ ಹಾಗೆ. ಪೆಟ್ಟು ಬಿದ್ದಷ್ಟು ಮತ್ತೆ ಮತ್ತೆ ಗಟ್ಟಿಯಾಗುತ್ತೆ. ಯಡಿಯೂರಪ್ಪನವರ ಮುಖ್ಯಮಂತ್ರಿ ಕುರ್ಚಿಗೆ ಕಂಟಕ ತಂದೊಡ್ಡಲು ಹೊರಟವರು ಇದೀಗ ಕಂಗಾಲಾಗಿ ಹೋಗಿದ್ದಾರೆ.

ಬೆಂಗಳೂರು(ಮೇ.31): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಂಡುಕಟ್ಟಿ ಬಂಡೆದ್ದವರೆಲ್ಲ ಇದೀಗ ಥಂಡಾ ಹೊಡೆದಿದ್ದಾರೆ. ಹೈಕಮಾಂಡ್ ಅಮಿತ್ ಶಾ ಒಂದು ಕರೆ ರಾಜಾಹುಲಿಗೆ ಭೀಮಬಲ ಬಂದಂತಾಗಿದೆ.

ಕೇವಲ 24 ಗಂಟೆಗಳೊಳಗಾಗಿ 27 ಉತ್ತರ ಕರ್ನಾಟಕ ಶಾಸಕರ ಭಿನ್ನಮತ ಶಮನವಾಗಿದೆ. ರಾಜಾಹುಲಿಯ ಖದರ್ರೇ ಹಾಗೆ. ಪೆಟ್ಟು ಬಿದ್ದಷ್ಟು ಮತ್ತೆ ಮತ್ತೆ ಗಟ್ಟಿಯಾಗುತ್ತೆ. ಯಡಿಯೂರಪ್ಪನವರ ಮುಖ್ಯಮಂತ್ರಿ ಕುರ್ಚಿಗೆ ಕಂಟಕ ತಂದೊಡ್ಡಲು ಹೊರಟವರು ಇದೀಗ ಕಂಗಾಲಾಗಿ ಹೋಗಿದ್ದಾರೆ.

ಬಿಎಸ್‌ವೈ ವಿರುದ್ಧ ಬಂಡಾಯದ ಬಾವುಟ ಹಾರಿಸಿದವರು ಥಂಡಾ ಹೊಡೆದಿದ್ದು ಏಕೆ? ಬೇಟೆಯಾಡಲು ಬಂದವರೇ ಬೇಟೆಯಾಗಿ ಹೋಗಿದ್ದು ಹೇಗೆ? ಬಿಎಸ್‌ವೈ ಬೆನ್ನಿಗೆ ಹೈಕಮಾಂಡ್ ನಿಂತಿದ್ದೇಕೆ? ಈ ಎಲ್ಲಾ ಕುತೂಹಲಗಳಿಗೆ ಉತ್ತರ ಸುವರ್ಣ ಫೋಕಸ್‌ನಲ್ಲಿ ನೋಡಿ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!