ರಾಜಾಹುಲಿ ಯಡಿಯೂರಪ್ಪನವರಿಗೆ ಅಮಿತ್ ಶಾ ಅಭಯ ನೀಡಿದ್ದೇಕೆ?

ರಾಜಾಹುಲಿ ಯಡಿಯೂರಪ್ಪನವರಿಗೆ ಅಮಿತ್ ಶಾ ಅಭಯ ನೀಡಿದ್ದೇಕೆ?

Suvarna News   | Asianet News
Published : May 31, 2020, 06:14 PM IST

ಕೇವಲ 24 ಗಂಟೆಗಳೊಳಗಾಗಿ 27 ಉತ್ತರ ಕರ್ನಾಟಕ ಶಾಸಕರ ಭಿನ್ನಮತ ಶಮನವಾಗಿದೆ. ರಾಜಾಹುಲಿಯ ಖದರ್ರೇ ಹಾಗೆ. ಪೆಟ್ಟು ಬಿದ್ದಷ್ಟು ಮತ್ತೆ ಮತ್ತೆ ಗಟ್ಟಿಯಾಗುತ್ತೆ. ಯಡಿಯೂರಪ್ಪನವರ ಮುಖ್ಯಮಂತ್ರಿ ಕುರ್ಚಿಗೆ ಕಂಟಕ ತಂದೊಡ್ಡಲು ಹೊರಟವರು ಇದೀಗ ಕಂಗಾಲಾಗಿ ಹೋಗಿದ್ದಾರೆ.

ಬೆಂಗಳೂರು(ಮೇ.31): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಂಡುಕಟ್ಟಿ ಬಂಡೆದ್ದವರೆಲ್ಲ ಇದೀಗ ಥಂಡಾ ಹೊಡೆದಿದ್ದಾರೆ. ಹೈಕಮಾಂಡ್ ಅಮಿತ್ ಶಾ ಒಂದು ಕರೆ ರಾಜಾಹುಲಿಗೆ ಭೀಮಬಲ ಬಂದಂತಾಗಿದೆ.

ಕೇವಲ 24 ಗಂಟೆಗಳೊಳಗಾಗಿ 27 ಉತ್ತರ ಕರ್ನಾಟಕ ಶಾಸಕರ ಭಿನ್ನಮತ ಶಮನವಾಗಿದೆ. ರಾಜಾಹುಲಿಯ ಖದರ್ರೇ ಹಾಗೆ. ಪೆಟ್ಟು ಬಿದ್ದಷ್ಟು ಮತ್ತೆ ಮತ್ತೆ ಗಟ್ಟಿಯಾಗುತ್ತೆ. ಯಡಿಯೂರಪ್ಪನವರ ಮುಖ್ಯಮಂತ್ರಿ ಕುರ್ಚಿಗೆ ಕಂಟಕ ತಂದೊಡ್ಡಲು ಹೊರಟವರು ಇದೀಗ ಕಂಗಾಲಾಗಿ ಹೋಗಿದ್ದಾರೆ.

ಬಿಎಸ್‌ವೈ ವಿರುದ್ಧ ಬಂಡಾಯದ ಬಾವುಟ ಹಾರಿಸಿದವರು ಥಂಡಾ ಹೊಡೆದಿದ್ದು ಏಕೆ? ಬೇಟೆಯಾಡಲು ಬಂದವರೇ ಬೇಟೆಯಾಗಿ ಹೋಗಿದ್ದು ಹೇಗೆ? ಬಿಎಸ್‌ವೈ ಬೆನ್ನಿಗೆ ಹೈಕಮಾಂಡ್ ನಿಂತಿದ್ದೇಕೆ? ಈ ಎಲ್ಲಾ ಕುತೂಹಲಗಳಿಗೆ ಉತ್ತರ ಸುವರ್ಣ ಫೋಕಸ್‌ನಲ್ಲಿ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!