ರಾಜಾಹುಲಿ ಯಡಿಯೂರಪ್ಪನವರಿಗೆ ಅಮಿತ್ ಶಾ ಅಭಯ ನೀಡಿದ್ದೇಕೆ?

ರಾಜಾಹುಲಿ ಯಡಿಯೂರಪ್ಪನವರಿಗೆ ಅಮಿತ್ ಶಾ ಅಭಯ ನೀಡಿದ್ದೇಕೆ?

Suvarna News   | Asianet News
Published : May 31, 2020, 06:14 PM IST

ಕೇವಲ 24 ಗಂಟೆಗಳೊಳಗಾಗಿ 27 ಉತ್ತರ ಕರ್ನಾಟಕ ಶಾಸಕರ ಭಿನ್ನಮತ ಶಮನವಾಗಿದೆ. ರಾಜಾಹುಲಿಯ ಖದರ್ರೇ ಹಾಗೆ. ಪೆಟ್ಟು ಬಿದ್ದಷ್ಟು ಮತ್ತೆ ಮತ್ತೆ ಗಟ್ಟಿಯಾಗುತ್ತೆ. ಯಡಿಯೂರಪ್ಪನವರ ಮುಖ್ಯಮಂತ್ರಿ ಕುರ್ಚಿಗೆ ಕಂಟಕ ತಂದೊಡ್ಡಲು ಹೊರಟವರು ಇದೀಗ ಕಂಗಾಲಾಗಿ ಹೋಗಿದ್ದಾರೆ.

ಬೆಂಗಳೂರು(ಮೇ.31): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಂಡುಕಟ್ಟಿ ಬಂಡೆದ್ದವರೆಲ್ಲ ಇದೀಗ ಥಂಡಾ ಹೊಡೆದಿದ್ದಾರೆ. ಹೈಕಮಾಂಡ್ ಅಮಿತ್ ಶಾ ಒಂದು ಕರೆ ರಾಜಾಹುಲಿಗೆ ಭೀಮಬಲ ಬಂದಂತಾಗಿದೆ.

ಕೇವಲ 24 ಗಂಟೆಗಳೊಳಗಾಗಿ 27 ಉತ್ತರ ಕರ್ನಾಟಕ ಶಾಸಕರ ಭಿನ್ನಮತ ಶಮನವಾಗಿದೆ. ರಾಜಾಹುಲಿಯ ಖದರ್ರೇ ಹಾಗೆ. ಪೆಟ್ಟು ಬಿದ್ದಷ್ಟು ಮತ್ತೆ ಮತ್ತೆ ಗಟ್ಟಿಯಾಗುತ್ತೆ. ಯಡಿಯೂರಪ್ಪನವರ ಮುಖ್ಯಮಂತ್ರಿ ಕುರ್ಚಿಗೆ ಕಂಟಕ ತಂದೊಡ್ಡಲು ಹೊರಟವರು ಇದೀಗ ಕಂಗಾಲಾಗಿ ಹೋಗಿದ್ದಾರೆ.

ಬಿಎಸ್‌ವೈ ವಿರುದ್ಧ ಬಂಡಾಯದ ಬಾವುಟ ಹಾರಿಸಿದವರು ಥಂಡಾ ಹೊಡೆದಿದ್ದು ಏಕೆ? ಬೇಟೆಯಾಡಲು ಬಂದವರೇ ಬೇಟೆಯಾಗಿ ಹೋಗಿದ್ದು ಹೇಗೆ? ಬಿಎಸ್‌ವೈ ಬೆನ್ನಿಗೆ ಹೈಕಮಾಂಡ್ ನಿಂತಿದ್ದೇಕೆ? ಈ ಎಲ್ಲಾ ಕುತೂಹಲಗಳಿಗೆ ಉತ್ತರ ಸುವರ್ಣ ಫೋಕಸ್‌ನಲ್ಲಿ ನೋಡಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!