ರಾಜಾಹುಲಿ ಯಡಿಯೂರಪ್ಪನವರಿಗೆ ಅಮಿತ್ ಶಾ ಅಭಯ ನೀಡಿದ್ದೇಕೆ?

ರಾಜಾಹುಲಿ ಯಡಿಯೂರಪ್ಪನವರಿಗೆ ಅಮಿತ್ ಶಾ ಅಭಯ ನೀಡಿದ್ದೇಕೆ?

Suvarna News   | Asianet News
Published : May 31, 2020, 06:14 PM IST

ಕೇವಲ 24 ಗಂಟೆಗಳೊಳಗಾಗಿ 27 ಉತ್ತರ ಕರ್ನಾಟಕ ಶಾಸಕರ ಭಿನ್ನಮತ ಶಮನವಾಗಿದೆ. ರಾಜಾಹುಲಿಯ ಖದರ್ರೇ ಹಾಗೆ. ಪೆಟ್ಟು ಬಿದ್ದಷ್ಟು ಮತ್ತೆ ಮತ್ತೆ ಗಟ್ಟಿಯಾಗುತ್ತೆ. ಯಡಿಯೂರಪ್ಪನವರ ಮುಖ್ಯಮಂತ್ರಿ ಕುರ್ಚಿಗೆ ಕಂಟಕ ತಂದೊಡ್ಡಲು ಹೊರಟವರು ಇದೀಗ ಕಂಗಾಲಾಗಿ ಹೋಗಿದ್ದಾರೆ.

ಬೆಂಗಳೂರು(ಮೇ.31): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಂಡುಕಟ್ಟಿ ಬಂಡೆದ್ದವರೆಲ್ಲ ಇದೀಗ ಥಂಡಾ ಹೊಡೆದಿದ್ದಾರೆ. ಹೈಕಮಾಂಡ್ ಅಮಿತ್ ಶಾ ಒಂದು ಕರೆ ರಾಜಾಹುಲಿಗೆ ಭೀಮಬಲ ಬಂದಂತಾಗಿದೆ.

ಕೇವಲ 24 ಗಂಟೆಗಳೊಳಗಾಗಿ 27 ಉತ್ತರ ಕರ್ನಾಟಕ ಶಾಸಕರ ಭಿನ್ನಮತ ಶಮನವಾಗಿದೆ. ರಾಜಾಹುಲಿಯ ಖದರ್ರೇ ಹಾಗೆ. ಪೆಟ್ಟು ಬಿದ್ದಷ್ಟು ಮತ್ತೆ ಮತ್ತೆ ಗಟ್ಟಿಯಾಗುತ್ತೆ. ಯಡಿಯೂರಪ್ಪನವರ ಮುಖ್ಯಮಂತ್ರಿ ಕುರ್ಚಿಗೆ ಕಂಟಕ ತಂದೊಡ್ಡಲು ಹೊರಟವರು ಇದೀಗ ಕಂಗಾಲಾಗಿ ಹೋಗಿದ್ದಾರೆ.

ಬಿಎಸ್‌ವೈ ವಿರುದ್ಧ ಬಂಡಾಯದ ಬಾವುಟ ಹಾರಿಸಿದವರು ಥಂಡಾ ಹೊಡೆದಿದ್ದು ಏಕೆ? ಬೇಟೆಯಾಡಲು ಬಂದವರೇ ಬೇಟೆಯಾಗಿ ಹೋಗಿದ್ದು ಹೇಗೆ? ಬಿಎಸ್‌ವೈ ಬೆನ್ನಿಗೆ ಹೈಕಮಾಂಡ್ ನಿಂತಿದ್ದೇಕೆ? ಈ ಎಲ್ಲಾ ಕುತೂಹಲಗಳಿಗೆ ಉತ್ತರ ಸುವರ್ಣ ಫೋಕಸ್‌ನಲ್ಲಿ ನೋಡಿ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?