Amit Shah: ಸುತ್ತೂರು ಮಠ ಲಿಂಗಾಯತ ಪರಂಪರೆಗೆ ಬಹುದೊಡ್ಡ ಕೊಡುಗೆ ನೀಡಿದೆ: ಅಮಿತ್ ಶಾ

Amit Shah: ಸುತ್ತೂರು ಮಠ ಲಿಂಗಾಯತ ಪರಂಪರೆಗೆ ಬಹುದೊಡ್ಡ ಕೊಡುಗೆ ನೀಡಿದೆ: ಅಮಿತ್ ಶಾ

Published : Feb 11, 2024, 04:14 PM ISTUpdated : Feb 11, 2024, 04:15 PM IST

ಪವಿತ್ರ ಭೂಮಿಯಲ್ಲಿ ನಿಂತು ಬಸವಣ್ಣಗೆ ನಮಸ್ಕರಿಸುವೆ
ವಚನಗಳ ಮೂಲಕ ಕೋಟಿ ಕೋಟಿ ಜನರಿಗೆ ಜೀವನ ಮಾರ್ಗ
ಸುತ್ತೂರು ಶ್ರೀಗಳು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ-ಅಮಿತ್‌ ಶಾ

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ(Sutturu Jatra Mahotsava) ಕೇಂದ್ರ ಗೃಹ ಸಚಿವ ಅಮಿತ್‌ ಶಾ(Amit Shah) ಭಾಗಿಯಾಗಿ, ಮಾತನಾಡಿದ್ರು. ಮೊದಲಿಗೆ ಅಮಿತ್ ಶಾ ಬಸವಣ್ಣನವರನ್ನು ನೆನೆದರು. ಸುತ್ತೂರು ಮಠ ಲಿಂಗಾಯತ(Lingayath) ಪರಂಪರೆಗೆ ಬಹುದೊಡ್ಡ ಕೊಡುಗೆ ನೀಡಿದೆ. ಕರ್ನಾಟಕದ(Karnataka) ಪವಿತ್ರ ಭೂಮಿಯಲ್ಲಿ ನಿಂತು ಬಸವಣ್ಣಗೆ(Basavanna) ನಮಸ್ಕರಿಸುವೆ ಎಂದು ಅಮಿತ್‌ ಶಾ ಹೇಳಿದರು. ವಚನಗಳ ಮೂಲಕ ಕೋಟಿಕೋಟಿ ಜನರಿಗೆ ಜೀವನ ಮಾರ್ಗವನ್ನು ಬಸವಣ್ಣ ತೋರಿದ್ದಾರೆ. ಸುತ್ತೂರು ಶ್ರೀಗಳು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ದಿವ್ಯಾಂಗರಿಗೆ ಪಾಲಿಟೆಕ್ನಿಕ್ ಕಾಲೇಜ್ ಮಾಡಿದ್ದು ದೊಡ್ಡ ಸಾಧನೆಯಾಗಿದೆ. ದಿವ್ಯಾಂಗರಿಗಾಗಿ ಕಾಲೇಜು ಮಾಡಿದ್ದಕ್ಕೆ ಶ್ರೀಗಳಿಗೆ ನಮನ ಸಲ್ಲಿಸುತ್ತೇನೆ. ರಾಮಲಲ್ಲಾ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಅಭಿನಂದಿಸುತ್ತೇನೆ. ಅಯೋಧ್ಯೆಯಲ್ಲಿ ಸುತ್ತೂರು ಶಾಖಾ ಮಠ ಆರಂಭವಾಗಲಿದೆ. ಮೋದಿಯಿಂದ ಸಾಂಸ್ಕೃತಿಕ ಕ್ಷೇತ್ರ ಪುನರುಜ್ಜೀವನವಾಗಲಿದೆ ಎಂದು ಅಮಿತ್ ಶಾ ಹೇಳಿದರು.

ಇದನ್ನೂ ವೀಕ್ಷಿಸಿ:  Hubli: 11 ಜನರ ಮೇಲೆ ಪೊಲೀಸರಿಂದ ದೌರ್ಜನ್ಯ ಆರೋಪ: ಹಣಕ್ಕಾಗಿ ಕಾಯುವ ರಕ್ಷಕರೇ ರೌಡಿಗಳಂತೆ ವರ್ತಿಸಿದ್ರಾ ?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more