Amit Shah: ಸುತ್ತೂರು ಮಠ ಲಿಂಗಾಯತ ಪರಂಪರೆಗೆ ಬಹುದೊಡ್ಡ ಕೊಡುಗೆ ನೀಡಿದೆ: ಅಮಿತ್ ಶಾ

Amit Shah: ಸುತ್ತೂರು ಮಠ ಲಿಂಗಾಯತ ಪರಂಪರೆಗೆ ಬಹುದೊಡ್ಡ ಕೊಡುಗೆ ನೀಡಿದೆ: ಅಮಿತ್ ಶಾ

Published : Feb 11, 2024, 04:14 PM ISTUpdated : Feb 11, 2024, 04:15 PM IST

ಪವಿತ್ರ ಭೂಮಿಯಲ್ಲಿ ನಿಂತು ಬಸವಣ್ಣಗೆ ನಮಸ್ಕರಿಸುವೆ
ವಚನಗಳ ಮೂಲಕ ಕೋಟಿ ಕೋಟಿ ಜನರಿಗೆ ಜೀವನ ಮಾರ್ಗ
ಸುತ್ತೂರು ಶ್ರೀಗಳು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ-ಅಮಿತ್‌ ಶಾ

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ(Sutturu Jatra Mahotsava) ಕೇಂದ್ರ ಗೃಹ ಸಚಿವ ಅಮಿತ್‌ ಶಾ(Amit Shah) ಭಾಗಿಯಾಗಿ, ಮಾತನಾಡಿದ್ರು. ಮೊದಲಿಗೆ ಅಮಿತ್ ಶಾ ಬಸವಣ್ಣನವರನ್ನು ನೆನೆದರು. ಸುತ್ತೂರು ಮಠ ಲಿಂಗಾಯತ(Lingayath) ಪರಂಪರೆಗೆ ಬಹುದೊಡ್ಡ ಕೊಡುಗೆ ನೀಡಿದೆ. ಕರ್ನಾಟಕದ(Karnataka) ಪವಿತ್ರ ಭೂಮಿಯಲ್ಲಿ ನಿಂತು ಬಸವಣ್ಣಗೆ(Basavanna) ನಮಸ್ಕರಿಸುವೆ ಎಂದು ಅಮಿತ್‌ ಶಾ ಹೇಳಿದರು. ವಚನಗಳ ಮೂಲಕ ಕೋಟಿಕೋಟಿ ಜನರಿಗೆ ಜೀವನ ಮಾರ್ಗವನ್ನು ಬಸವಣ್ಣ ತೋರಿದ್ದಾರೆ. ಸುತ್ತೂರು ಶ್ರೀಗಳು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ದಿವ್ಯಾಂಗರಿಗೆ ಪಾಲಿಟೆಕ್ನಿಕ್ ಕಾಲೇಜ್ ಮಾಡಿದ್ದು ದೊಡ್ಡ ಸಾಧನೆಯಾಗಿದೆ. ದಿವ್ಯಾಂಗರಿಗಾಗಿ ಕಾಲೇಜು ಮಾಡಿದ್ದಕ್ಕೆ ಶ್ರೀಗಳಿಗೆ ನಮನ ಸಲ್ಲಿಸುತ್ತೇನೆ. ರಾಮಲಲ್ಲಾ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಅಭಿನಂದಿಸುತ್ತೇನೆ. ಅಯೋಧ್ಯೆಯಲ್ಲಿ ಸುತ್ತೂರು ಶಾಖಾ ಮಠ ಆರಂಭವಾಗಲಿದೆ. ಮೋದಿಯಿಂದ ಸಾಂಸ್ಕೃತಿಕ ಕ್ಷೇತ್ರ ಪುನರುಜ್ಜೀವನವಾಗಲಿದೆ ಎಂದು ಅಮಿತ್ ಶಾ ಹೇಳಿದರು.

ಇದನ್ನೂ ವೀಕ್ಷಿಸಿ:  Hubli: 11 ಜನರ ಮೇಲೆ ಪೊಲೀಸರಿಂದ ದೌರ್ಜನ್ಯ ಆರೋಪ: ಹಣಕ್ಕಾಗಿ ಕಾಯುವ ರಕ್ಷಕರೇ ರೌಡಿಗಳಂತೆ ವರ್ತಿಸಿದ್ರಾ ?

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more