Amit Shah: ಸುತ್ತೂರು ಮಠ ಲಿಂಗಾಯತ ಪರಂಪರೆಗೆ ಬಹುದೊಡ್ಡ ಕೊಡುಗೆ ನೀಡಿದೆ: ಅಮಿತ್ ಶಾ

Amit Shah: ಸುತ್ತೂರು ಮಠ ಲಿಂಗಾಯತ ಪರಂಪರೆಗೆ ಬಹುದೊಡ್ಡ ಕೊಡುಗೆ ನೀಡಿದೆ: ಅಮಿತ್ ಶಾ

Published : Feb 11, 2024, 04:14 PM ISTUpdated : Feb 11, 2024, 04:15 PM IST

ಪವಿತ್ರ ಭೂಮಿಯಲ್ಲಿ ನಿಂತು ಬಸವಣ್ಣಗೆ ನಮಸ್ಕರಿಸುವೆ
ವಚನಗಳ ಮೂಲಕ ಕೋಟಿ ಕೋಟಿ ಜನರಿಗೆ ಜೀವನ ಮಾರ್ಗ
ಸುತ್ತೂರು ಶ್ರೀಗಳು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ-ಅಮಿತ್‌ ಶಾ

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ(Sutturu Jatra Mahotsava) ಕೇಂದ್ರ ಗೃಹ ಸಚಿವ ಅಮಿತ್‌ ಶಾ(Amit Shah) ಭಾಗಿಯಾಗಿ, ಮಾತನಾಡಿದ್ರು. ಮೊದಲಿಗೆ ಅಮಿತ್ ಶಾ ಬಸವಣ್ಣನವರನ್ನು ನೆನೆದರು. ಸುತ್ತೂರು ಮಠ ಲಿಂಗಾಯತ(Lingayath) ಪರಂಪರೆಗೆ ಬಹುದೊಡ್ಡ ಕೊಡುಗೆ ನೀಡಿದೆ. ಕರ್ನಾಟಕದ(Karnataka) ಪವಿತ್ರ ಭೂಮಿಯಲ್ಲಿ ನಿಂತು ಬಸವಣ್ಣಗೆ(Basavanna) ನಮಸ್ಕರಿಸುವೆ ಎಂದು ಅಮಿತ್‌ ಶಾ ಹೇಳಿದರು. ವಚನಗಳ ಮೂಲಕ ಕೋಟಿಕೋಟಿ ಜನರಿಗೆ ಜೀವನ ಮಾರ್ಗವನ್ನು ಬಸವಣ್ಣ ತೋರಿದ್ದಾರೆ. ಸುತ್ತೂರು ಶ್ರೀಗಳು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ದಿವ್ಯಾಂಗರಿಗೆ ಪಾಲಿಟೆಕ್ನಿಕ್ ಕಾಲೇಜ್ ಮಾಡಿದ್ದು ದೊಡ್ಡ ಸಾಧನೆಯಾಗಿದೆ. ದಿವ್ಯಾಂಗರಿಗಾಗಿ ಕಾಲೇಜು ಮಾಡಿದ್ದಕ್ಕೆ ಶ್ರೀಗಳಿಗೆ ನಮನ ಸಲ್ಲಿಸುತ್ತೇನೆ. ರಾಮಲಲ್ಲಾ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಅಭಿನಂದಿಸುತ್ತೇನೆ. ಅಯೋಧ್ಯೆಯಲ್ಲಿ ಸುತ್ತೂರು ಶಾಖಾ ಮಠ ಆರಂಭವಾಗಲಿದೆ. ಮೋದಿಯಿಂದ ಸಾಂಸ್ಕೃತಿಕ ಕ್ಷೇತ್ರ ಪುನರುಜ್ಜೀವನವಾಗಲಿದೆ ಎಂದು ಅಮಿತ್ ಶಾ ಹೇಳಿದರು.

ಇದನ್ನೂ ವೀಕ್ಷಿಸಿ:  Hubli: 11 ಜನರ ಮೇಲೆ ಪೊಲೀಸರಿಂದ ದೌರ್ಜನ್ಯ ಆರೋಪ: ಹಣಕ್ಕಾಗಿ ಕಾಯುವ ರಕ್ಷಕರೇ ರೌಡಿಗಳಂತೆ ವರ್ತಿಸಿದ್ರಾ ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more