Amit Shah: ಸುತ್ತೂರು ಮಠ ಲಿಂಗಾಯತ ಪರಂಪರೆಗೆ ಬಹುದೊಡ್ಡ ಕೊಡುಗೆ ನೀಡಿದೆ: ಅಮಿತ್ ಶಾ

Amit Shah: ಸುತ್ತೂರು ಮಠ ಲಿಂಗಾಯತ ಪರಂಪರೆಗೆ ಬಹುದೊಡ್ಡ ಕೊಡುಗೆ ನೀಡಿದೆ: ಅಮಿತ್ ಶಾ

Published : Feb 11, 2024, 04:14 PM ISTUpdated : Feb 11, 2024, 04:15 PM IST

ಪವಿತ್ರ ಭೂಮಿಯಲ್ಲಿ ನಿಂತು ಬಸವಣ್ಣಗೆ ನಮಸ್ಕರಿಸುವೆ
ವಚನಗಳ ಮೂಲಕ ಕೋಟಿ ಕೋಟಿ ಜನರಿಗೆ ಜೀವನ ಮಾರ್ಗ
ಸುತ್ತೂರು ಶ್ರೀಗಳು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ-ಅಮಿತ್‌ ಶಾ

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ(Sutturu Jatra Mahotsava) ಕೇಂದ್ರ ಗೃಹ ಸಚಿವ ಅಮಿತ್‌ ಶಾ(Amit Shah) ಭಾಗಿಯಾಗಿ, ಮಾತನಾಡಿದ್ರು. ಮೊದಲಿಗೆ ಅಮಿತ್ ಶಾ ಬಸವಣ್ಣನವರನ್ನು ನೆನೆದರು. ಸುತ್ತೂರು ಮಠ ಲಿಂಗಾಯತ(Lingayath) ಪರಂಪರೆಗೆ ಬಹುದೊಡ್ಡ ಕೊಡುಗೆ ನೀಡಿದೆ. ಕರ್ನಾಟಕದ(Karnataka) ಪವಿತ್ರ ಭೂಮಿಯಲ್ಲಿ ನಿಂತು ಬಸವಣ್ಣಗೆ(Basavanna) ನಮಸ್ಕರಿಸುವೆ ಎಂದು ಅಮಿತ್‌ ಶಾ ಹೇಳಿದರು. ವಚನಗಳ ಮೂಲಕ ಕೋಟಿಕೋಟಿ ಜನರಿಗೆ ಜೀವನ ಮಾರ್ಗವನ್ನು ಬಸವಣ್ಣ ತೋರಿದ್ದಾರೆ. ಸುತ್ತೂರು ಶ್ರೀಗಳು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ದಿವ್ಯಾಂಗರಿಗೆ ಪಾಲಿಟೆಕ್ನಿಕ್ ಕಾಲೇಜ್ ಮಾಡಿದ್ದು ದೊಡ್ಡ ಸಾಧನೆಯಾಗಿದೆ. ದಿವ್ಯಾಂಗರಿಗಾಗಿ ಕಾಲೇಜು ಮಾಡಿದ್ದಕ್ಕೆ ಶ್ರೀಗಳಿಗೆ ನಮನ ಸಲ್ಲಿಸುತ್ತೇನೆ. ರಾಮಲಲ್ಲಾ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಅಭಿನಂದಿಸುತ್ತೇನೆ. ಅಯೋಧ್ಯೆಯಲ್ಲಿ ಸುತ್ತೂರು ಶಾಖಾ ಮಠ ಆರಂಭವಾಗಲಿದೆ. ಮೋದಿಯಿಂದ ಸಾಂಸ್ಕೃತಿಕ ಕ್ಷೇತ್ರ ಪುನರುಜ್ಜೀವನವಾಗಲಿದೆ ಎಂದು ಅಮಿತ್ ಶಾ ಹೇಳಿದರು.

ಇದನ್ನೂ ವೀಕ್ಷಿಸಿ:  Hubli: 11 ಜನರ ಮೇಲೆ ಪೊಲೀಸರಿಂದ ದೌರ್ಜನ್ಯ ಆರೋಪ: ಹಣಕ್ಕಾಗಿ ಕಾಯುವ ರಕ್ಷಕರೇ ರೌಡಿಗಳಂತೆ ವರ್ತಿಸಿದ್ರಾ ?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more