ಅಮಿತ್ ಶಾ ಹೇಳಿಕೆ ಸಾಂಸ್ಕೃತಿಕ ಭಯೋತ್ಪಾದನೆ ಎಂದ ಸಿದ್ದರಾಮಯ್ಯ

ಅಮಿತ್ ಶಾ ಹೇಳಿಕೆ ಸಾಂಸ್ಕೃತಿಕ ಭಯೋತ್ಪಾದನೆ ಎಂದ ಸಿದ್ದರಾಮಯ್ಯ

Published : Apr 08, 2022, 08:02 PM IST

ದೇಶದ ಭಿನ್ನ ರಾಜ್ಯಗಳ ನಾಗರೀಕರು ಇಂಗ್ಲೀಷ್ ನ ಬದಲಾಗಿ ಹಿಂದಿಯಲ್ಲಿ ವ್ಯವಹರಿಸಬೇಕು ಎಂದು ಅಮಿತ್ ಶಾ ಹೇಳಿರುವ ಮಾತು ಸಾಂಸ್ಕೃತಿಕ ಭಯೋತ್ಪಾದನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಟೀಕಿಸಿದ್ದಾರೆ.

ಬೆಂಗಳೂರು (ಏ. 8):  ದೇಶದಲ್ಲಿ ಇಂಗ್ಲೀಷ್ ಗಿಂತ (English) ಹೆಚ್ಚಾಗಿ ಭಾರತೀಯ ಭಾಷೆಯಾಗಿರುವ ಹಿಂದಿಯನ್ನು (Hindi) ಎರಡು ರಾಜ್ಯದವರು ವ್ಯವಹರಿಸುವಾಗ ಬಳಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Shah) ಹೇಳಿರುವ ಮಾತಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ (Siddaramaiah ) ಕಿಡಿಕಾರಿದ್ದಾರೆ. ಅಮಿತ್ ಶಾ ಹೇಳಿಕೆ ಸಾಂಸ್ಕೃತಿಕ ಭಯೋತ್ಪಾದನೆ ಎಂದು ಸಿದ್ಧರಾಮಯ್ಯ ಟೀಕೆ ಮಾಡಿದ್ದಾರೆ.

ಗೃಹ ಸಚಿವರ ಮಾತುಗಳು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾದವಾಗಿವೆ. ದೇಶದ ಬಹುತೇಕ ರಾಜ್ಯಗಳಲ್ಲಿರುವ ಆಯಾ ರಾಜ್ಯದ ಮಾತೃಭಾಷೆಗಳಿಗೆ ಮಾಡಿರುವ ಅವಮಾನ ಇದಾಗಿದೆ. ಅನಗತ್ಯ ಘರ್ಷಣೆಗಳಿಗೆ ಎಡೆ ಮಾಡಿಕೊಡುವ ಬೇಜವಾಬ್ದಾರಿ ಹೇಳಿಕೆ ಇದು ಎಂದು ಕಿಡಿಕಾರಿದ್ದಾರೆ.

ಹಿಂದಿ ಬಳಸಿ ಎಂದು ಅಮಿತ್ ಶಾ ಹೊರಡಿಸಿದ ಫರ್ಮಾನು ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಅಮಿತ್ ಶಾ ತಕ್ಷಣವೇ ಈ ಮಾತುಗಳನ್ನು ಹಿಂಪಡೆದುಕೊಳ್ಳಬೇಕು. ಸ್ವಾಭಿಮಾನಿ ಕನ್ನಡಿಗನಾಗಿ ಈ ಹೇಳಿಕೆಯನ್ನು ನಾನು ಖಂಡಿಸುತ್ತೇನೆ.ಹಿಂದಿ, ಇಂಗ್ಲೀಷ್, ತಮಿಳು,‌ಮಲೆಯಾಳಿ, ಗುಜರಾತಿ ಸೇರಿದಂತೆ  ಯಾವ ಭಾಷೆಗೂ ನಾವು ವಿರೋಧಿಗಳಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ ಎಂದು ಸಿದ್ಧರಾಮಯ್ಯ ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more