ರಾಜ್ಯದಲ್ಲಿ ಅಮಿತ್ ಶಾ ಮಿಂಚಿನ ಸಂಚಾರ, 3 ಜಿಲ್ಲೆಗಳ 4 ಕಾರ್ಯಕ್ರಮಗಳಲ್ಲಿ ಭಾಗಿ

ರಾಜ್ಯದಲ್ಲಿ ಅಮಿತ್ ಶಾ ಮಿಂಚಿನ ಸಂಚಾರ, 3 ಜಿಲ್ಲೆಗಳ 4 ಕಾರ್ಯಕ್ರಮಗಳಲ್ಲಿ ಭಾಗಿ

Published : Apr 01, 2022, 10:38 AM ISTUpdated : Apr 01, 2022, 10:40 AM IST

ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಶಾ (Amit Shah) ಇಂದು ರಾಜ್ಯದಲ್ಲಿ ಮಿಂಚಿನ ಸಂಚಾರ ಮಾಡಲಿದ್ದು, ಒಂದೇ ದಿನದಲ್ಲಿ 4 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 
 

ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಶಾ (Amit Shah) ಇಂದು ರಾಜ್ಯದಲ್ಲಿ ಮಿಂಚಿನ ಸಂಚಾರ ಮಾಡಲಿದ್ದು, ಒಂದೇ ದಿನದಲ್ಲಿ 4 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 

ಇಂದು ತುಮಕೂರಿನಲ್ಲಿ ನಡೆಯುವ ಸಿದ್ದಗಂಗಾ ಮಠದ (Siddaganga Mutt) ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ (Shivakumara Swamiji) ಅವರ 115ನೇ ಜಯಂತಿ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿನ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 2ಗಂಟೆಗೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ ಮತ್ತು ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ನಂತರ ಬೆಂಗಳೂರಿನ ಅರಮನೆ ಆವರಣದಲ್ಲಿ ಆಯೋಜಿಸಿರುವ ಸಹಕಾರ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more