ಅಮಿತ್‌ ಶಾ ರಾಜ್ಯ ಪ್ರವಾಸದಿಂದ ಬಿಜೆಪಿಯಲ್ಲಿ ಸಂಚಲನ: ಇಂದು ಸಂಜೆ ಮಹತ್ವದ ಸಭೆ

ಅಮಿತ್‌ ಶಾ ರಾಜ್ಯ ಪ್ರವಾಸದಿಂದ ಬಿಜೆಪಿಯಲ್ಲಿ ಸಂಚಲನ: ಇಂದು ಸಂಜೆ ಮಹತ್ವದ ಸಭೆ

Published : May 03, 2022, 10:15 AM IST

ಕೇಂದ್ರದ ಗೃಹ ಸಚಿವ ಅಮಿತ್‌ ಶಾ (Amit Shah) ನೇತೃತ್ವದಲ್ಲಿ ರಾಜ್ಯ ಬಿಜೆಪಿಯ ಕೋರ್‌ ಕಮಿಟಿ ಸಭೆ ಮತ್ತು ಪದಾಧಿಕಾರಿಗಳ ಸಭೆ ನಡೆಯಲಿದ್ದು, ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ಪಕ್ಷ ಸಂಘಟನೆಯ ಬಗ್ಗೆ ಹಲವು ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.

ಬೆಂಗಳೂರು (ಮೇ. 03): ಕೇಂದ್ರದ ಗೃಹ ಸಚಿವ ಅಮಿತ್‌ ಶಾ (Amit Shah) ನೇತೃತ್ವದಲ್ಲಿ ರಾಜ್ಯ ಬಿಜೆಪಿಯ ಕೋರ್‌ ಕಮಿಟಿ ಸಭೆ ಮತ್ತು ಪದಾಧಿಕಾರಿಗಳ ಸಭೆ ನಡೆಯಲಿದ್ದು, ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ಪಕ್ಷ ಸಂಘಟನೆಯ ಬಗ್ಗೆ ಹಲವು ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರ ಅಧಿಕೃತ ನಿವಾಸದಲ್ಲಿನ ಭೋಜನ ಕೂಟ ಮುಗಿದ ಬಳಿಕ ಮಧ್ಯಾಹ್ನ 2.50ರಿಂದ ಸಂಜೆ 5 ಗಂಟೆವರೆಗೆ ತಾಜ್‌ ವೆಸ್ಟೆಂಡ್‌ ಹೋಟೆಲ್‌ನಲ್ಲಿ ಸುಮಾರು ಎರಡು ತಾಸಿಗೂ ಹೆಚ್ಚು ಕಾಲ ಸುದೀರ್ಘ ಸಭೆ ನಡೆಯಲಿದ್ದು, ಸಂಘಟನೆ ಬಲಪಡಿಸುವ ಹಾದಿಯನ್ನು ವಿವರಿಸಲಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಹೀಗಿರುವಾಗ ನನಗೆ ಗೊತ್ತಿರುವಂತೆ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಹೇಳಿದರು.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more