ಅಮಿತ್‌ ಶಾ ರಾಜ್ಯ ಪ್ರವಾಸದಿಂದ ಬಿಜೆಪಿಯಲ್ಲಿ ಸಂಚಲನ: ಇಂದು ಸಂಜೆ ಮಹತ್ವದ ಸಭೆ

ಅಮಿತ್‌ ಶಾ ರಾಜ್ಯ ಪ್ರವಾಸದಿಂದ ಬಿಜೆಪಿಯಲ್ಲಿ ಸಂಚಲನ: ಇಂದು ಸಂಜೆ ಮಹತ್ವದ ಸಭೆ

Published : May 03, 2022, 10:15 AM IST

ಕೇಂದ್ರದ ಗೃಹ ಸಚಿವ ಅಮಿತ್‌ ಶಾ (Amit Shah) ನೇತೃತ್ವದಲ್ಲಿ ರಾಜ್ಯ ಬಿಜೆಪಿಯ ಕೋರ್‌ ಕಮಿಟಿ ಸಭೆ ಮತ್ತು ಪದಾಧಿಕಾರಿಗಳ ಸಭೆ ನಡೆಯಲಿದ್ದು, ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ಪಕ್ಷ ಸಂಘಟನೆಯ ಬಗ್ಗೆ ಹಲವು ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.

ಬೆಂಗಳೂರು (ಮೇ. 03): ಕೇಂದ್ರದ ಗೃಹ ಸಚಿವ ಅಮಿತ್‌ ಶಾ (Amit Shah) ನೇತೃತ್ವದಲ್ಲಿ ರಾಜ್ಯ ಬಿಜೆಪಿಯ ಕೋರ್‌ ಕಮಿಟಿ ಸಭೆ ಮತ್ತು ಪದಾಧಿಕಾರಿಗಳ ಸಭೆ ನಡೆಯಲಿದ್ದು, ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ಪಕ್ಷ ಸಂಘಟನೆಯ ಬಗ್ಗೆ ಹಲವು ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರ ಅಧಿಕೃತ ನಿವಾಸದಲ್ಲಿನ ಭೋಜನ ಕೂಟ ಮುಗಿದ ಬಳಿಕ ಮಧ್ಯಾಹ್ನ 2.50ರಿಂದ ಸಂಜೆ 5 ಗಂಟೆವರೆಗೆ ತಾಜ್‌ ವೆಸ್ಟೆಂಡ್‌ ಹೋಟೆಲ್‌ನಲ್ಲಿ ಸುಮಾರು ಎರಡು ತಾಸಿಗೂ ಹೆಚ್ಚು ಕಾಲ ಸುದೀರ್ಘ ಸಭೆ ನಡೆಯಲಿದ್ದು, ಸಂಘಟನೆ ಬಲಪಡಿಸುವ ಹಾದಿಯನ್ನು ವಿವರಿಸಲಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಹೀಗಿರುವಾಗ ನನಗೆ ಗೊತ್ತಿರುವಂತೆ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಹೇಳಿದರು.

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more