ಅಮೂಲ್ಯಾ ಪ್ರಕರಣ: JDS ಕಾರ್ಪೊರೇಟರ್ ಪಾಷಗೆ ಹೊಸ ಸಂಕಟ!

ಅಮೂಲ್ಯಾ ಪ್ರಕರಣ: JDS ಕಾರ್ಪೊರೇಟರ್ ಪಾಷಗೆ ಹೊಸ ಸಂಕಟ!

Suvarna News   | Asianet News
Published : Feb 24, 2020, 02:22 PM ISTUpdated : Feb 24, 2020, 04:51 PM IST

ಅಮುಲ್ಯಾ 'ಜೈ ಪಾಕಿಸ್ತಾನ' ಪ್ರಕರಣ:  ಮುಂದುವರಿದ  ಪೊಲೀಸ್ ತನಿಖೆ; ಆಯೋಜಕರಿಗೆ ಪ್ರಶ್ನೆಗಳ ಸುರಿಮಳೆ; ಜೆಡಿಎಸ್ ಕಾರ್ಪೊರೇಟರ್‌ ಇಮ್ರಾನ್‌ ಪಾಷಾಗೆ 120 ಪ್ರಶ್ನೆಗಳ ಪಟ್ಟಿ  

ಬೆಂಗಳೂರು (ಫೆ.24): ವಿದ್ಯಾರ್ಥಿ ಹೋರಾಟಗಾರ್ತಿ ಅಮುಲ್ಯಾಳ 'ಜೈ ಪಾಕಿಸ್ತಾನ' ಪ್ರಕರಣದ ತನಿಖೆ  ಮುಂದುವರಿದಿದೆ. ಆಯೋಜಕರಿಗೆ ಪೊಲೀಸರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಜೆಡಿಎಸ್ ಕಾರ್ಪೊರೇಟರ್‌ ಇಮ್ರಾನ್‌ ಪಾಷಾಗೆ 120 ಪ್ರಶ್ನೆಗಳ ಪಟ್ಟಿಯನ್ನು ಕೊಟ್ಟಿದ್ದಾರೆ. ಇಲ್ಲಿದೆ ಡೀಟೆಲ್ಸ್...

ಇದನ್ನೂ ನೋಡಿ | ಪಾಕ್ ಪರ ಘೋಷಣೆ: ಅಧಿಕಾರಿಗಳಿಂದ ಅಮೂಲ್ಯ ಸೋಷಿಯಲ್ ಮೀಡಿಯಾ ಚೆಕ್

"

  

ಫೆಬ್ರವರಿ 24ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!