ನಿಮ್ಮ ಸುತ್ತಮುತ್ತಲಿನ ಪರಿಸರ ಹಾಳಾಗ್ತಾ ಇದೆಯಾ? ಕಮಾಂಡ್ ಕಂಟ್ರೋಲ್‌ಗೆ ಕರೆ ಮಾಡಿ

ನಿಮ್ಮ ಸುತ್ತಮುತ್ತಲಿನ ಪರಿಸರ ಹಾಳಾಗ್ತಾ ಇದೆಯಾ? ಕಮಾಂಡ್ ಕಂಟ್ರೋಲ್‌ಗೆ ಕರೆ ಮಾಡಿ

Published : Oct 16, 2020, 05:31 PM ISTUpdated : Oct 16, 2020, 05:34 PM IST

ಪರಿಸರ ಮಾಲಿನ್ಯ ಬಗ್ಗೆ ಸಾರ್ವಜನಿಕರ ಅಹವಾಲು ಸ್ವೀಕರಿಸಲು ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಅರಣ್ಯ ಸಚಿವ ಆನಂದ್ ಸಿಂಗ್ ಇಂದು ಉದ್ಘಾಟಿಸಿದ್ದಾರೆ.

ಬೆಂಗಳೂರು (ಅ. 16): ಸುತ್ತಮುತ್ತಲಿನ ಪರಿಸರ ಹಾಳಾಗುತ್ತಿದೆ. ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಇದನ್ನೆಲ್ಲಾ ಯಾರಿಗೆ ದೂರು ಕೊಡೋದು? ಎಲ್ಲಿ, ಹೇಗೆ ದೂರು ಕೊಡೋದು ಅಂತ ಸಾರ್ವಜನಿಕರ ಬಹುದೊಡ್ಡ ಸಮಸ್ಯೆಯಾಗಿತ್ತು. ಹೀಗಾಗಿ ಸಾರ್ವಜನಿಕರ ಅಹವಾಲು ಸ್ವೀಕರಿಸಲು ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಅರಣ್ಯ ಸಚಿವ ಆನಂದ್ ಸಿಂಗ್ ಇಂದು ಉದ್ಘಾಟಿಸಿದ್ದಾರೆ. 

ಬೆಂಗಳೂರಿನ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ರಾಜ್ಯದ ಯಾವುದೇ ಹಳ್ಳಿಗಳಿಂದಲೂ ದೂರು ನೀಡಬಹುದು. ದೂರು ನೀಡಲು 080- 25582559 ಕ್ಕೆ ಕರೆ ಮಾಡಿದರೆ ಸಾಕು. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!