ಅವರೇನಾ ಮಹಾ ಷಡ್ಯಂತ್ರದ ಮೂಲ ಪುರುಷ? ಬುರುಡೆ ಚಕ್ರವ್ಯೂಹ ಹೆಣೆದರಾ ತಮಿಳುನಾಡಿನ ಸಂಸದ?

ಅವರೇನಾ ಮಹಾ ಷಡ್ಯಂತ್ರದ ಮೂಲ ಪುರುಷ? ಬುರುಡೆ ಚಕ್ರವ್ಯೂಹ ಹೆಣೆದರಾ ತಮಿಳುನಾಡಿನ ಸಂಸದ?

Published : Aug 21, 2025, 01:16 PM IST
ಅನನ್ಯಾ ಭಟ್ ನಾಪತ್ತೆ ಪ್ರಕರಣವು ತಿರುವು ಪಡೆದುಕೊಂಡಿದ್ದು, ಇದು ಒಂದು ದೊಡ್ಡ ಷಡ್ಯಂತ್ರ ಎಂದು ಬಹಿರಂಗವಾಗಿದೆ. ಸುಜಾತಾ ಭಟ್ ತೋರಿಸಿದ ಫೋಟೋದ ಹುಡುಗಿ ಹುಟ್ಟೇ ಇಲ್ಲ ಎಂಬುದು ಬೆಳಕಿಗೆ ಬಂದಿದೆ. ಈ ಸುಳ್ಳಿನ ನಾಟಕದ ಹಿಂದೆ ತಮಿಳುನಾಡಿನ ಸಂಸದರ ಕೈವಾಡ ಇದೆ ಎಂದು ಬಿಜೆಪಿ ಆರೋಪಿಸಿದೆ.

ಬೆಂಗಳೂರು (ಆ.21): ಬಹುದಿನಗಳಿಂದ ಕುತೂಹಲ ಮೂಡಿಸಿದ್ದ 'ಅನನ್ಯಾ ಭಟ್ ಮಿಸ್ಸಿಂಗ್ ಮಿಸ್ಟರಿ' ಪ್ರಕರಣವು ಇದೀಗ ಪಕ್ಕಾ ಸಿನಿಮಾ ಕಥೆಯಂತೆ ತಿರುವು ಪಡೆದುಕೊಂಡಿದೆ. ಇದು ಹುಟ್ಟು ಸುಳ್ಳು, ಫೋಟೋ ಸುಳ್ಳು ಮತ್ತು ಒಂದು ದೊಡ್ಡ ಷಡ್ಯಂತ್ರದ ಭಾಗ ಎಂದು ವರದಿಗಳು ಬಹಿರಂಗಪಡಿಸಿವೆ. ಈ ಇಡೀ ಬುರುಡೆ  ಕಥೆಯ ಸೂತ್ರಧಾರ ತಮಿಳುನಾಡಿನ ಸಂಸದ ಎಂದು ಬಿಜೆಪಿ ಆರೋಪಿಸಿದ್ದು, ಈ ಆರೋಪ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಹಣದಾಸೆಗೆ ಹೆಣ್ಣು-ಹೆಣ ಕಥೆ? ಅನನ್ಯಾ ಭಟ್ – ಸುಜಾತ ರಹಸ್ಯ ಬಯಲಿಗೆ!

ಅನನ್ಯಾ ಭಟ್ ಎಂಬುವವರನ್ನು ತನ್ನ ಮಗಳು ಎಂದು ಹೇಳಿಕೊಂಡಿದ್ದ ಸುಜಾತಾ ಭಟ್, ಆಕೆಯ ಫೋಟೋ ತೋರಿಸಿ ಈ ಪ್ರಕರಣವನ್ನು ಮುನ್ನೆಲೆಗೆ ತಂದಿದ್ದರು. ಆದರೆ, 'ಸುಳ್ಳಿನ ಸಾಮ್ರಾಜ್ಯ' ಎಂದು ಬಣ್ಣಿಸಲಾದ ಈ ಕಥೆಯಲ್ಲಿ ಅನನ್ಯಾ ಭಟ್ ಹುಟ್ಟೇ ಇಲ್ಲ ಎಂದು ಸುಜಾತಾ ಭಟ್ ಅವರ ಬಾವನೇ ಹೇಳಿಕೆ ನೀಡಿದ್ದಾರೆ.

ಸುಜಾತಾ ಭಟ್ ಅವರು 2003ರಲ್ಲಿ ಕೊಲ್ಕತ್ತಾದಲ್ಲಿ ಸಿಬಿಐ ಸ್ಟೆನೋಗ್ರಾಫರ್ ಆಗಿದ್ದೆ ಎಂದು ಹೇಳಿಕೊಂಡರೆ, ಆ ಸಮಯದಲ್ಲಿ ಅವರು ಶಿವಮೊಗ್ಗದ ರಿಪ್ಪನ್‌ಪೇಟೆಯಲ್ಲಿದ್ದರು ಮತ್ತು ಅವರಿಗೆ ಮಕ್ಕಳಿರಲಿಲ್ಲ ಎಂದು ಸಾಕ್ಷಿಗಳು ಹೇಳುತ್ತಿವೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more