ಅವರೇನಾ ಮಹಾ ಷಡ್ಯಂತ್ರದ ಮೂಲ ಪುರುಷ? ಬುರುಡೆ ಚಕ್ರವ್ಯೂಹ ಹೆಣೆದರಾ ತಮಿಳುನಾಡಿನ ಸಂಸದ?

ಅವರೇನಾ ಮಹಾ ಷಡ್ಯಂತ್ರದ ಮೂಲ ಪುರುಷ? ಬುರುಡೆ ಚಕ್ರವ್ಯೂಹ ಹೆಣೆದರಾ ತಮಿಳುನಾಡಿನ ಸಂಸದ?

Published : Aug 21, 2025, 01:16 PM IST
ಅನನ್ಯಾ ಭಟ್ ನಾಪತ್ತೆ ಪ್ರಕರಣವು ತಿರುವು ಪಡೆದುಕೊಂಡಿದ್ದು, ಇದು ಒಂದು ದೊಡ್ಡ ಷಡ್ಯಂತ್ರ ಎಂದು ಬಹಿರಂಗವಾಗಿದೆ. ಸುಜಾತಾ ಭಟ್ ತೋರಿಸಿದ ಫೋಟೋದ ಹುಡುಗಿ ಹುಟ್ಟೇ ಇಲ್ಲ ಎಂಬುದು ಬೆಳಕಿಗೆ ಬಂದಿದೆ. ಈ ಸುಳ್ಳಿನ ನಾಟಕದ ಹಿಂದೆ ತಮಿಳುನಾಡಿನ ಸಂಸದರ ಕೈವಾಡ ಇದೆ ಎಂದು ಬಿಜೆಪಿ ಆರೋಪಿಸಿದೆ.

ಬೆಂಗಳೂರು (ಆ.21): ಬಹುದಿನಗಳಿಂದ ಕುತೂಹಲ ಮೂಡಿಸಿದ್ದ 'ಅನನ್ಯಾ ಭಟ್ ಮಿಸ್ಸಿಂಗ್ ಮಿಸ್ಟರಿ' ಪ್ರಕರಣವು ಇದೀಗ ಪಕ್ಕಾ ಸಿನಿಮಾ ಕಥೆಯಂತೆ ತಿರುವು ಪಡೆದುಕೊಂಡಿದೆ. ಇದು ಹುಟ್ಟು ಸುಳ್ಳು, ಫೋಟೋ ಸುಳ್ಳು ಮತ್ತು ಒಂದು ದೊಡ್ಡ ಷಡ್ಯಂತ್ರದ ಭಾಗ ಎಂದು ವರದಿಗಳು ಬಹಿರಂಗಪಡಿಸಿವೆ. ಈ ಇಡೀ ಬುರುಡೆ  ಕಥೆಯ ಸೂತ್ರಧಾರ ತಮಿಳುನಾಡಿನ ಸಂಸದ ಎಂದು ಬಿಜೆಪಿ ಆರೋಪಿಸಿದ್ದು, ಈ ಆರೋಪ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಹಣದಾಸೆಗೆ ಹೆಣ್ಣು-ಹೆಣ ಕಥೆ? ಅನನ್ಯಾ ಭಟ್ – ಸುಜಾತ ರಹಸ್ಯ ಬಯಲಿಗೆ!

ಅನನ್ಯಾ ಭಟ್ ಎಂಬುವವರನ್ನು ತನ್ನ ಮಗಳು ಎಂದು ಹೇಳಿಕೊಂಡಿದ್ದ ಸುಜಾತಾ ಭಟ್, ಆಕೆಯ ಫೋಟೋ ತೋರಿಸಿ ಈ ಪ್ರಕರಣವನ್ನು ಮುನ್ನೆಲೆಗೆ ತಂದಿದ್ದರು. ಆದರೆ, 'ಸುಳ್ಳಿನ ಸಾಮ್ರಾಜ್ಯ' ಎಂದು ಬಣ್ಣಿಸಲಾದ ಈ ಕಥೆಯಲ್ಲಿ ಅನನ್ಯಾ ಭಟ್ ಹುಟ್ಟೇ ಇಲ್ಲ ಎಂದು ಸುಜಾತಾ ಭಟ್ ಅವರ ಬಾವನೇ ಹೇಳಿಕೆ ನೀಡಿದ್ದಾರೆ.

ಸುಜಾತಾ ಭಟ್ ಅವರು 2003ರಲ್ಲಿ ಕೊಲ್ಕತ್ತಾದಲ್ಲಿ ಸಿಬಿಐ ಸ್ಟೆನೋಗ್ರಾಫರ್ ಆಗಿದ್ದೆ ಎಂದು ಹೇಳಿಕೊಂಡರೆ, ಆ ಸಮಯದಲ್ಲಿ ಅವರು ಶಿವಮೊಗ್ಗದ ರಿಪ್ಪನ್‌ಪೇಟೆಯಲ್ಲಿದ್ದರು ಮತ್ತು ಅವರಿಗೆ ಮಕ್ಕಳಿರಲಿಲ್ಲ ಎಂದು ಸಾಕ್ಷಿಗಳು ಹೇಳುತ್ತಿವೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more