ಹಿಜಾಬ್‌, ಹಲಾಲ್ ಆಯ್ತು, ಈಗ ಹೊಸ ಅಸ್ತ್ರ; ಮಸೀದಿ ಮೈಕ್‌ಗಳ ನಿಷೇಧಕ್ಕೆ ಒತ್ತಾಯ

ಹಿಜಾಬ್‌, ಹಲಾಲ್ ಆಯ್ತು, ಈಗ ಹೊಸ ಅಸ್ತ್ರ; ಮಸೀದಿ ಮೈಕ್‌ಗಳ ನಿಷೇಧಕ್ಕೆ ಒತ್ತಾಯ

Published : Apr 04, 2022, 01:22 PM ISTUpdated : Apr 04, 2022, 01:25 PM IST

ಹಿಜಾಬ್ ಆಯ್ತು, ಹಲಾಲ್ ಆಯ್ತು, ಈಗ ಇನ್ನೊಂದು ಅಭಿಯಾನ ಶುರುವಾಗಿದೆ. ಮಸೀದಿಗಳ (Mosques) ಮೇಲಿನ ಧ್ವನಿವರ್ಧಕಗಳಿಂದ ಜನರಿಗೆ ಕಿರಿಕಿರಿಯಾಗುತ್ತಿದೆ. ಸರ್ಕಾರ ಮಧ್ಯಪ್ರವೇಶಿಸಿ ಧ್ವನಿವರ್ಧಕಗಳನ್ನು ನಿಷೇಧಿಸಬೇಕು ಎಂದು ಆಂದೋಲಾ ಶ್ರೀ ಆಗ್ರಹಿಸಿದ್ದಾರೆ. 

ಬೆಂಗಳೂರು (ಏ. 04): ಹಿಜಾಬ್ ಆಯ್ತು, ಹಲಾಲ್ ಆಯ್ತು, ಈಗ ಇನ್ನೊಂದು ಅಭಿಯಾನ ಶುರುವಾಗಿದೆ. ಮಸೀದಿಗಳ (Mosques) ಮೇಲಿನ ಧ್ವನಿವರ್ಧಕಗಳಿಂದ ಜನರಿಗೆ ಕಿರಿಕಿರಿಯಾಗುತ್ತಿದೆ. ಸರ್ಕಾರ ಮಧ್ಯಪ್ರವೇಶಿಸಿ ಧ್ವನಿವರ್ಧಕಗಳನ್ನು ನಿಷೇಧಿಸಬೇಕು ಎಂದು ಆಂದೋಲಾ ಶ್ರೀ ಆಗ್ರಹಿಸಿದ್ದಾರೆ. 

ರಾಜ್ಯದಲ್ಲಿನ ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆದು ಹಾಕುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್‌ ಠಾಕ್ರೆ, ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

‘ನಾನು ಪ್ರಾರ್ಥನೆ ವಿರೋಧಿಸುವುದಲ್ಲ. ನೀವು ನಿಮ್ಮ ಮನೆಯಲ್ಲಿ ಪ್ರಾರ್ಥಿಸಬಹುದು. ಆದರೆ ಮಸೀದಿಯಲ್ಲಿ ಪ್ರಾರ್ಥನೆ ಮಾಡಿದ್ದನ್ನು ಮೈಕ್‌ನಲ್ಲಿ ಪ್ರಸಾರ ಮಾಡುವುದು ಸರಿಯಲ್ಲ. ಹೀಗಾಗಿ ಸರ್ಕಾರ ಕೂಡಲೇ ಮಸೀದಿಯಿಂದ ಧ್ವನಿವರ್ಧಕ ತೆಗೆಸಬೇಕು. ಇಲ್ಲದೇ ಹೋದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರು, ಮಸೀದಿಗಳ ಮುಂದೆ ಧ್ವನಿವರ್ಧಕಗಳಲ್ಲಿ ಮಸೀದಿ ಧ್ವನಿಗಿಂತ ಡಬ್ಬಲ್‌ ಜೋರಾಗಿ ಹನುಮಾನ್‌ ಚಾಲೀಸಾ ಪ್ರಸಾರ ಮಾಡಲಿದ್ದಾರೆ’ ಎಂದು ರಾಜ್‌ ಠಾಕ್ರೆ ಎಚ್ಚರಿಸಿದ್ದಾರೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!