ಹಿಜಾಬ್‌, ಹಲಾಲ್ ಆಯ್ತು, ಈಗ ಹೊಸ ಅಸ್ತ್ರ; ಮಸೀದಿ ಮೈಕ್‌ಗಳ ನಿಷೇಧಕ್ಕೆ ಒತ್ತಾಯ

ಹಿಜಾಬ್‌, ಹಲಾಲ್ ಆಯ್ತು, ಈಗ ಹೊಸ ಅಸ್ತ್ರ; ಮಸೀದಿ ಮೈಕ್‌ಗಳ ನಿಷೇಧಕ್ಕೆ ಒತ್ತಾಯ

Published : Apr 04, 2022, 01:22 PM ISTUpdated : Apr 04, 2022, 01:25 PM IST

ಹಿಜಾಬ್ ಆಯ್ತು, ಹಲಾಲ್ ಆಯ್ತು, ಈಗ ಇನ್ನೊಂದು ಅಭಿಯಾನ ಶುರುವಾಗಿದೆ. ಮಸೀದಿಗಳ (Mosques) ಮೇಲಿನ ಧ್ವನಿವರ್ಧಕಗಳಿಂದ ಜನರಿಗೆ ಕಿರಿಕಿರಿಯಾಗುತ್ತಿದೆ. ಸರ್ಕಾರ ಮಧ್ಯಪ್ರವೇಶಿಸಿ ಧ್ವನಿವರ್ಧಕಗಳನ್ನು ನಿಷೇಧಿಸಬೇಕು ಎಂದು ಆಂದೋಲಾ ಶ್ರೀ ಆಗ್ರಹಿಸಿದ್ದಾರೆ. 

ಬೆಂಗಳೂರು (ಏ. 04): ಹಿಜಾಬ್ ಆಯ್ತು, ಹಲಾಲ್ ಆಯ್ತು, ಈಗ ಇನ್ನೊಂದು ಅಭಿಯಾನ ಶುರುವಾಗಿದೆ. ಮಸೀದಿಗಳ (Mosques) ಮೇಲಿನ ಧ್ವನಿವರ್ಧಕಗಳಿಂದ ಜನರಿಗೆ ಕಿರಿಕಿರಿಯಾಗುತ್ತಿದೆ. ಸರ್ಕಾರ ಮಧ್ಯಪ್ರವೇಶಿಸಿ ಧ್ವನಿವರ್ಧಕಗಳನ್ನು ನಿಷೇಧಿಸಬೇಕು ಎಂದು ಆಂದೋಲಾ ಶ್ರೀ ಆಗ್ರಹಿಸಿದ್ದಾರೆ. 

ರಾಜ್ಯದಲ್ಲಿನ ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆದು ಹಾಕುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್‌ ಠಾಕ್ರೆ, ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

‘ನಾನು ಪ್ರಾರ್ಥನೆ ವಿರೋಧಿಸುವುದಲ್ಲ. ನೀವು ನಿಮ್ಮ ಮನೆಯಲ್ಲಿ ಪ್ರಾರ್ಥಿಸಬಹುದು. ಆದರೆ ಮಸೀದಿಯಲ್ಲಿ ಪ್ರಾರ್ಥನೆ ಮಾಡಿದ್ದನ್ನು ಮೈಕ್‌ನಲ್ಲಿ ಪ್ರಸಾರ ಮಾಡುವುದು ಸರಿಯಲ್ಲ. ಹೀಗಾಗಿ ಸರ್ಕಾರ ಕೂಡಲೇ ಮಸೀದಿಯಿಂದ ಧ್ವನಿವರ್ಧಕ ತೆಗೆಸಬೇಕು. ಇಲ್ಲದೇ ಹೋದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರು, ಮಸೀದಿಗಳ ಮುಂದೆ ಧ್ವನಿವರ್ಧಕಗಳಲ್ಲಿ ಮಸೀದಿ ಧ್ವನಿಗಿಂತ ಡಬ್ಬಲ್‌ ಜೋರಾಗಿ ಹನುಮಾನ್‌ ಚಾಲೀಸಾ ಪ್ರಸಾರ ಮಾಡಲಿದ್ದಾರೆ’ ಎಂದು ರಾಜ್‌ ಠಾಕ್ರೆ ಎಚ್ಚರಿಸಿದ್ದಾರೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!