ಹಿಜಾಬ್‌, ಹಲಾಲ್ ಆಯ್ತು, ಈಗ ಹೊಸ ಅಸ್ತ್ರ; ಮಸೀದಿ ಮೈಕ್‌ಗಳ ನಿಷೇಧಕ್ಕೆ ಒತ್ತಾಯ

ಹಿಜಾಬ್‌, ಹಲಾಲ್ ಆಯ್ತು, ಈಗ ಹೊಸ ಅಸ್ತ್ರ; ಮಸೀದಿ ಮೈಕ್‌ಗಳ ನಿಷೇಧಕ್ಕೆ ಒತ್ತಾಯ

Published : Apr 04, 2022, 01:22 PM ISTUpdated : Apr 04, 2022, 01:25 PM IST

ಹಿಜಾಬ್ ಆಯ್ತು, ಹಲಾಲ್ ಆಯ್ತು, ಈಗ ಇನ್ನೊಂದು ಅಭಿಯಾನ ಶುರುವಾಗಿದೆ. ಮಸೀದಿಗಳ (Mosques) ಮೇಲಿನ ಧ್ವನಿವರ್ಧಕಗಳಿಂದ ಜನರಿಗೆ ಕಿರಿಕಿರಿಯಾಗುತ್ತಿದೆ. ಸರ್ಕಾರ ಮಧ್ಯಪ್ರವೇಶಿಸಿ ಧ್ವನಿವರ್ಧಕಗಳನ್ನು ನಿಷೇಧಿಸಬೇಕು ಎಂದು ಆಂದೋಲಾ ಶ್ರೀ ಆಗ್ರಹಿಸಿದ್ದಾರೆ. 

ಬೆಂಗಳೂರು (ಏ. 04): ಹಿಜಾಬ್ ಆಯ್ತು, ಹಲಾಲ್ ಆಯ್ತು, ಈಗ ಇನ್ನೊಂದು ಅಭಿಯಾನ ಶುರುವಾಗಿದೆ. ಮಸೀದಿಗಳ (Mosques) ಮೇಲಿನ ಧ್ವನಿವರ್ಧಕಗಳಿಂದ ಜನರಿಗೆ ಕಿರಿಕಿರಿಯಾಗುತ್ತಿದೆ. ಸರ್ಕಾರ ಮಧ್ಯಪ್ರವೇಶಿಸಿ ಧ್ವನಿವರ್ಧಕಗಳನ್ನು ನಿಷೇಧಿಸಬೇಕು ಎಂದು ಆಂದೋಲಾ ಶ್ರೀ ಆಗ್ರಹಿಸಿದ್ದಾರೆ. 

ರಾಜ್ಯದಲ್ಲಿನ ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆದು ಹಾಕುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್‌ ಠಾಕ್ರೆ, ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

‘ನಾನು ಪ್ರಾರ್ಥನೆ ವಿರೋಧಿಸುವುದಲ್ಲ. ನೀವು ನಿಮ್ಮ ಮನೆಯಲ್ಲಿ ಪ್ರಾರ್ಥಿಸಬಹುದು. ಆದರೆ ಮಸೀದಿಯಲ್ಲಿ ಪ್ರಾರ್ಥನೆ ಮಾಡಿದ್ದನ್ನು ಮೈಕ್‌ನಲ್ಲಿ ಪ್ರಸಾರ ಮಾಡುವುದು ಸರಿಯಲ್ಲ. ಹೀಗಾಗಿ ಸರ್ಕಾರ ಕೂಡಲೇ ಮಸೀದಿಯಿಂದ ಧ್ವನಿವರ್ಧಕ ತೆಗೆಸಬೇಕು. ಇಲ್ಲದೇ ಹೋದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರು, ಮಸೀದಿಗಳ ಮುಂದೆ ಧ್ವನಿವರ್ಧಕಗಳಲ್ಲಿ ಮಸೀದಿ ಧ್ವನಿಗಿಂತ ಡಬ್ಬಲ್‌ ಜೋರಾಗಿ ಹನುಮಾನ್‌ ಚಾಲೀಸಾ ಪ್ರಸಾರ ಮಾಡಲಿದ್ದಾರೆ’ ಎಂದು ರಾಜ್‌ ಠಾಕ್ರೆ ಎಚ್ಚರಿಸಿದ್ದಾರೆ.
 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್