ಹಿಜಾಬ್‌, ಹಲಾಲ್ ಆಯ್ತು, ಈಗ ಹೊಸ ಅಸ್ತ್ರ; ಮಸೀದಿ ಮೈಕ್‌ಗಳ ನಿಷೇಧಕ್ಕೆ ಒತ್ತಾಯ

ಹಿಜಾಬ್‌, ಹಲಾಲ್ ಆಯ್ತು, ಈಗ ಹೊಸ ಅಸ್ತ್ರ; ಮಸೀದಿ ಮೈಕ್‌ಗಳ ನಿಷೇಧಕ್ಕೆ ಒತ್ತಾಯ

Published : Apr 04, 2022, 01:22 PM ISTUpdated : Apr 04, 2022, 01:25 PM IST

ಹಿಜಾಬ್ ಆಯ್ತು, ಹಲಾಲ್ ಆಯ್ತು, ಈಗ ಇನ್ನೊಂದು ಅಭಿಯಾನ ಶುರುವಾಗಿದೆ. ಮಸೀದಿಗಳ (Mosques) ಮೇಲಿನ ಧ್ವನಿವರ್ಧಕಗಳಿಂದ ಜನರಿಗೆ ಕಿರಿಕಿರಿಯಾಗುತ್ತಿದೆ. ಸರ್ಕಾರ ಮಧ್ಯಪ್ರವೇಶಿಸಿ ಧ್ವನಿವರ್ಧಕಗಳನ್ನು ನಿಷೇಧಿಸಬೇಕು ಎಂದು ಆಂದೋಲಾ ಶ್ರೀ ಆಗ್ರಹಿಸಿದ್ದಾರೆ. 

ಬೆಂಗಳೂರು (ಏ. 04): ಹಿಜಾಬ್ ಆಯ್ತು, ಹಲಾಲ್ ಆಯ್ತು, ಈಗ ಇನ್ನೊಂದು ಅಭಿಯಾನ ಶುರುವಾಗಿದೆ. ಮಸೀದಿಗಳ (Mosques) ಮೇಲಿನ ಧ್ವನಿವರ್ಧಕಗಳಿಂದ ಜನರಿಗೆ ಕಿರಿಕಿರಿಯಾಗುತ್ತಿದೆ. ಸರ್ಕಾರ ಮಧ್ಯಪ್ರವೇಶಿಸಿ ಧ್ವನಿವರ್ಧಕಗಳನ್ನು ನಿಷೇಧಿಸಬೇಕು ಎಂದು ಆಂದೋಲಾ ಶ್ರೀ ಆಗ್ರಹಿಸಿದ್ದಾರೆ. 

ರಾಜ್ಯದಲ್ಲಿನ ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆದು ಹಾಕುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್‌ ಠಾಕ್ರೆ, ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

‘ನಾನು ಪ್ರಾರ್ಥನೆ ವಿರೋಧಿಸುವುದಲ್ಲ. ನೀವು ನಿಮ್ಮ ಮನೆಯಲ್ಲಿ ಪ್ರಾರ್ಥಿಸಬಹುದು. ಆದರೆ ಮಸೀದಿಯಲ್ಲಿ ಪ್ರಾರ್ಥನೆ ಮಾಡಿದ್ದನ್ನು ಮೈಕ್‌ನಲ್ಲಿ ಪ್ರಸಾರ ಮಾಡುವುದು ಸರಿಯಲ್ಲ. ಹೀಗಾಗಿ ಸರ್ಕಾರ ಕೂಡಲೇ ಮಸೀದಿಯಿಂದ ಧ್ವನಿವರ್ಧಕ ತೆಗೆಸಬೇಕು. ಇಲ್ಲದೇ ಹೋದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರು, ಮಸೀದಿಗಳ ಮುಂದೆ ಧ್ವನಿವರ್ಧಕಗಳಲ್ಲಿ ಮಸೀದಿ ಧ್ವನಿಗಿಂತ ಡಬ್ಬಲ್‌ ಜೋರಾಗಿ ಹನುಮಾನ್‌ ಚಾಲೀಸಾ ಪ್ರಸಾರ ಮಾಡಲಿದ್ದಾರೆ’ ಎಂದು ರಾಜ್‌ ಠಾಕ್ರೆ ಎಚ್ಚರಿಸಿದ್ದಾರೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!