ಅನ್ನಭಾಗ್ಯ ಅಕ್ಕಿ ಕಡಿತಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಅನ್ನಭಾಗ್ಯ ಅಕ್ಕಿ ಕಡಿತಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Published : Aug 16, 2021, 03:00 PM IST

ಅನ್ನಭಾಗ್ಯ ಅಕ್ಕಿ ಕಡಿತಕ್ಕೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ನನ್ನ ಅಧಿಕಾರದಲ್ಲಿ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ಆದರೆ ಈಗ 2 ಕೆಜಿಗೆ ಕಡಿತ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಆ. 16): ಅನ್ನಭಾಗ್ಯ ಅಕ್ಕಿ ಕಡಿತಕ್ಕೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ನನ್ನ ಅಧಿಕಾರದಲ್ಲಿ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ಆದರೆ ಈಗ 2 ಕೆಜಿಗೆ ಕಡಿತ ಮಾಡಿದ್ದಾರೆ. ಲಾಕ್‌ಡೌನ್ ಆದಾಗ ಬಿಎಸ್‌ವೈ ಗೆ ಜನರಿಗೆ 10 ಸಾವಿರ ರೂ ಹಣ ಕೊಡಿ. 10 ಕೆಜಿ ಅಕ್ಕಿ ಕೊಡಿ ಹೇಳಿದೆ. ಆದರೆ ಅವರು ಕೇಳಲಿಲ್ಲ' ಎಂದು ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಯಡಿಯೂರಪ್ಪ ಹಾಗೂ ಅವರ ಮಗ ಲೂಟಿ ಹೊಡೆಯಲು ಹಣ ಇದೆ. ಬಡವರು ಕಣ್ಣಿರಲ್ಲಿ ಕೈ ತೊಳೆಯುತ್ತಿದ್ದಾರೆ. ಅವರಿಗೆ ಊಟ ಇಲ್ಲ, ಕೆಲಸ ಇಲ್ಲ, ಕೊಡಿ ಅಂದ್ರೆ ಇಲ್ಲ ಅಂತಾರೆ. ನಾವೇ ಅಧಿಕಾರದಲ್ಲಿದ್ರೆ ಪ್ರತಿಯೊಬ್ಬರಿಗೂ 10 ಸಾವಿರ ರೂ, 10 ಕೆಜಿ ಅಕ್ಕಿ ಕೊಡುತ್ತಿದ್ದೆ' ಎಂದು ಸಿದ್ದರಾಮಯ್ಯ ಹೇಳಿದರು. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!