ಅನ್ನಭಾಗ್ಯ ಫಲಾನುಭವಿಗಳ ಖಾತೆಗ ಹಣ ವರ್ಗಾವಣೆ: ಜುಲೈ ಅಂತ್ಯದೊಳಗೆ ಎಲ್ಲಾರಿಗೂ ಮನಿ

ಅನ್ನಭಾಗ್ಯ ಫಲಾನುಭವಿಗಳ ಖಾತೆಗ ಹಣ ವರ್ಗಾವಣೆ: ಜುಲೈ ಅಂತ್ಯದೊಳಗೆ ಎಲ್ಲಾರಿಗೂ ಮನಿ

Published : Jul 14, 2023, 10:36 AM IST

ಅನ್ನಭಾಗ್ಯ ಯೋಜನೆಯಡಿ ಈವರೆಗೆ ಸರ್ಕಾರದಿಂದ 28 ಲಕ್ಷ ಮಂದಿಗೆ ಹಣವನ್ನು ಜಮಾ ಮಾಡಲಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರ ಈಗಾಗಲೇ ಅನ್ನಭಾಗ್ಯ ಯೋಜನೆಯನ್ನು(Anna Bhagya Yojana) ಜಾರಿಗೊಳಿಸಿದೆ. ಈ ಯೋಜನೆಯಡಿ ಇಲ್ಲಿಯವರೆಗೆ 28 ಲಕ್ಷ ಕುಟುಂಬಕ್ಕೆ ಹಣವನ್ನು ಹಾಕಲಾಗಿದೆ. ಫಲಾನುಭವಿಗಳಿಗೆ 5 ಕೆಜಿ ಅಕ್ಕಿ(Rice) ಜೊತೆ 170 ರೂಪಾಯಿ ಹಣವನ್ನು ಜಮಾ ಮಾಡಲಾಗಿದೆ. ಜುಲೈ ಅಂತ್ಯದೊಳಗೆ ಎಲ್ಲಾ ಫಲಾನುಭವಿಗಳಿಗೆ ಹಣವನ್ನು ಹಾಕಲಾಗುವುದು. ಆದ್ರೆ ಇನ್ನೂ ಹಲವು ಕಾರ್ಡ್‌ದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌(Adhar link) ಆಗಿಲ್ಲ. ಅಲ್ಲದೇ ಹಣ ಜಮೆ ಆಗಿದೆಯಾ ಇಲ್ಲ ಎಂಬುದನ್ನು ನೀವು https://ahara.kar.nic.in/status1/status_of_dbt.aspx ಈ ವೆಬ್‌ಸೈಟ್‌ಗೆ ಹೋಗಿ ಚೆಕ್‌ ಮಾಡಬಹುದಾಗಿದೆ. ವೆಬ್‌ಸೈಟ್‌ಗೆ ಭೇಟಿ ನೀಡಿದ ಬಳಿಕ ವರ್ಷ, ತಿಂಗಳು ಹಾಗೂ ಪಡಿತರ ಚೀಟಿಯ ಆರ್‌ಸಿ ಸಂಖ್ಯೆಯನ್ನು ನಮೂದು ಮಾಡಬೇಕು. ನಂತರ ಗೋ ಎಂಬ ಆಯ್ಕೆಯನ್ನು ಮಾಡಿದರೆ ಮಾಹಿತಿ ಲಭ್ಯವಾಗಲಿದೆ.  

ಇದನ್ನೂ ವೀಕ್ಷಿಸಿ:  ಚಂದ್ರಯಾನ 3 ಉಡಾವಣೆಗೆ ಸಕಲ ಸಿದ್ದತೆ: ಮತ್ತೊಂದು ಮೈಲಿಗಲ್ಲು ಬರೆಯಲು ಸಜ್ಜಾದ ವಿಜ್ಞಾನಿಗಳು

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!