ಅನ್ನಭಾಗ್ಯ ಫಲಾನುಭವಿಗಳ ಖಾತೆಗ ಹಣ ವರ್ಗಾವಣೆ: ಜುಲೈ ಅಂತ್ಯದೊಳಗೆ ಎಲ್ಲಾರಿಗೂ ಮನಿ

ಅನ್ನಭಾಗ್ಯ ಫಲಾನುಭವಿಗಳ ಖಾತೆಗ ಹಣ ವರ್ಗಾವಣೆ: ಜುಲೈ ಅಂತ್ಯದೊಳಗೆ ಎಲ್ಲಾರಿಗೂ ಮನಿ

Published : Jul 14, 2023, 10:36 AM IST

ಅನ್ನಭಾಗ್ಯ ಯೋಜನೆಯಡಿ ಈವರೆಗೆ ಸರ್ಕಾರದಿಂದ 28 ಲಕ್ಷ ಮಂದಿಗೆ ಹಣವನ್ನು ಜಮಾ ಮಾಡಲಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರ ಈಗಾಗಲೇ ಅನ್ನಭಾಗ್ಯ ಯೋಜನೆಯನ್ನು(Anna Bhagya Yojana) ಜಾರಿಗೊಳಿಸಿದೆ. ಈ ಯೋಜನೆಯಡಿ ಇಲ್ಲಿಯವರೆಗೆ 28 ಲಕ್ಷ ಕುಟುಂಬಕ್ಕೆ ಹಣವನ್ನು ಹಾಕಲಾಗಿದೆ. ಫಲಾನುಭವಿಗಳಿಗೆ 5 ಕೆಜಿ ಅಕ್ಕಿ(Rice) ಜೊತೆ 170 ರೂಪಾಯಿ ಹಣವನ್ನು ಜಮಾ ಮಾಡಲಾಗಿದೆ. ಜುಲೈ ಅಂತ್ಯದೊಳಗೆ ಎಲ್ಲಾ ಫಲಾನುಭವಿಗಳಿಗೆ ಹಣವನ್ನು ಹಾಕಲಾಗುವುದು. ಆದ್ರೆ ಇನ್ನೂ ಹಲವು ಕಾರ್ಡ್‌ದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌(Adhar link) ಆಗಿಲ್ಲ. ಅಲ್ಲದೇ ಹಣ ಜಮೆ ಆಗಿದೆಯಾ ಇಲ್ಲ ಎಂಬುದನ್ನು ನೀವು https://ahara.kar.nic.in/status1/status_of_dbt.aspx ಈ ವೆಬ್‌ಸೈಟ್‌ಗೆ ಹೋಗಿ ಚೆಕ್‌ ಮಾಡಬಹುದಾಗಿದೆ. ವೆಬ್‌ಸೈಟ್‌ಗೆ ಭೇಟಿ ನೀಡಿದ ಬಳಿಕ ವರ್ಷ, ತಿಂಗಳು ಹಾಗೂ ಪಡಿತರ ಚೀಟಿಯ ಆರ್‌ಸಿ ಸಂಖ್ಯೆಯನ್ನು ನಮೂದು ಮಾಡಬೇಕು. ನಂತರ ಗೋ ಎಂಬ ಆಯ್ಕೆಯನ್ನು ಮಾಡಿದರೆ ಮಾಹಿತಿ ಲಭ್ಯವಾಗಲಿದೆ.  

ಇದನ್ನೂ ವೀಕ್ಷಿಸಿ:  ಚಂದ್ರಯಾನ 3 ಉಡಾವಣೆಗೆ ಸಕಲ ಸಿದ್ದತೆ: ಮತ್ತೊಂದು ಮೈಲಿಗಲ್ಲು ಬರೆಯಲು ಸಜ್ಜಾದ ವಿಜ್ಞಾನಿಗಳು

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!