ಅನ್ನಭಾಗ್ಯ ಫಲಾನುಭವಿಗಳ ಖಾತೆಗ ಹಣ ವರ್ಗಾವಣೆ: ಜುಲೈ ಅಂತ್ಯದೊಳಗೆ ಎಲ್ಲಾರಿಗೂ ಮನಿ

ಅನ್ನಭಾಗ್ಯ ಫಲಾನುಭವಿಗಳ ಖಾತೆಗ ಹಣ ವರ್ಗಾವಣೆ: ಜುಲೈ ಅಂತ್ಯದೊಳಗೆ ಎಲ್ಲಾರಿಗೂ ಮನಿ

Published : Jul 14, 2023, 10:36 AM IST

ಅನ್ನಭಾಗ್ಯ ಯೋಜನೆಯಡಿ ಈವರೆಗೆ ಸರ್ಕಾರದಿಂದ 28 ಲಕ್ಷ ಮಂದಿಗೆ ಹಣವನ್ನು ಜಮಾ ಮಾಡಲಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರ ಈಗಾಗಲೇ ಅನ್ನಭಾಗ್ಯ ಯೋಜನೆಯನ್ನು(Anna Bhagya Yojana) ಜಾರಿಗೊಳಿಸಿದೆ. ಈ ಯೋಜನೆಯಡಿ ಇಲ್ಲಿಯವರೆಗೆ 28 ಲಕ್ಷ ಕುಟುಂಬಕ್ಕೆ ಹಣವನ್ನು ಹಾಕಲಾಗಿದೆ. ಫಲಾನುಭವಿಗಳಿಗೆ 5 ಕೆಜಿ ಅಕ್ಕಿ(Rice) ಜೊತೆ 170 ರೂಪಾಯಿ ಹಣವನ್ನು ಜಮಾ ಮಾಡಲಾಗಿದೆ. ಜುಲೈ ಅಂತ್ಯದೊಳಗೆ ಎಲ್ಲಾ ಫಲಾನುಭವಿಗಳಿಗೆ ಹಣವನ್ನು ಹಾಕಲಾಗುವುದು. ಆದ್ರೆ ಇನ್ನೂ ಹಲವು ಕಾರ್ಡ್‌ದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌(Adhar link) ಆಗಿಲ್ಲ. ಅಲ್ಲದೇ ಹಣ ಜಮೆ ಆಗಿದೆಯಾ ಇಲ್ಲ ಎಂಬುದನ್ನು ನೀವು https://ahara.kar.nic.in/status1/status_of_dbt.aspx ಈ ವೆಬ್‌ಸೈಟ್‌ಗೆ ಹೋಗಿ ಚೆಕ್‌ ಮಾಡಬಹುದಾಗಿದೆ. ವೆಬ್‌ಸೈಟ್‌ಗೆ ಭೇಟಿ ನೀಡಿದ ಬಳಿಕ ವರ್ಷ, ತಿಂಗಳು ಹಾಗೂ ಪಡಿತರ ಚೀಟಿಯ ಆರ್‌ಸಿ ಸಂಖ್ಯೆಯನ್ನು ನಮೂದು ಮಾಡಬೇಕು. ನಂತರ ಗೋ ಎಂಬ ಆಯ್ಕೆಯನ್ನು ಮಾಡಿದರೆ ಮಾಹಿತಿ ಲಭ್ಯವಾಗಲಿದೆ.  

ಇದನ್ನೂ ವೀಕ್ಷಿಸಿ:  ಚಂದ್ರಯಾನ 3 ಉಡಾವಣೆಗೆ ಸಕಲ ಸಿದ್ದತೆ: ಮತ್ತೊಂದು ಮೈಲಿಗಲ್ಲು ಬರೆಯಲು ಸಜ್ಜಾದ ವಿಜ್ಞಾನಿಗಳು

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!