ಬಿಜೆಪಿ-ಕಾಂಗ್ರೆಸ್‌ ನಡುವೆ ರೈಸ್‌ ರಾಜಕೀಯ, ಬಸ್‌ ಡೋರ್‌ ಕಿತ್ತು ಕಂಡಕ್ಟರ್‌ಗೆ ಕೊಟ್ಟ 'ಶಕ್ತಿ' ಮಹಿಳೆಯರು!

ಬಿಜೆಪಿ-ಕಾಂಗ್ರೆಸ್‌ ನಡುವೆ ರೈಸ್‌ ರಾಜಕೀಯ, ಬಸ್‌ ಡೋರ್‌ ಕಿತ್ತು ಕಂಡಕ್ಟರ್‌ಗೆ ಕೊಟ್ಟ 'ಶಕ್ತಿ' ಮಹಿಳೆಯರು!

Published : Jun 17, 2023, 11:21 PM IST

ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ರೈಸ್‌ ರಾಜಕೀಯ ಜೋರಾಗಿದೆ. ಈ ನಡುವೆ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಪ್ರಯಾಣ ಜೋರಾಗಿದೆ. ಚಾಮರಾನಗರದಲ್ಲಿ ಸರ್ಕಾರಿ ಬಸ್‌ನ ಡೋರ್‌ಅನ್ನು ಕಿತ್ತು, ಕಂಡಕ್ಟರ್‌ ಕೈಗೆ ಕೊಟ್ಟಿದ್ದಾರೆ.

ಬೆಂಗಳೂರು (ಜೂ.17): ರಾಜ್ಯಾದ್ಯಂತ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಾದ ಶಕ್ತಿ ಜಾರಿಯಾದ ಬಳಿಕ ಇದು ಮೊದಲ ವೀಕೆಂಡ್‌. ನಿರೀಕ್ಷೆಯಂತೆ ಸರ್ಕಾರಿ ಬಸ್‌ಗಳಿಗೆ ಶಕ್ತಿ ಯೋಜನೆಯ ಎಫೆಕ್ಟ್‌ ತಟ್ಟಿದೆ. ರೈಲ್ವೆ ಪ್ರಯಾಣಿಕರಲ್ಲೂ ಶೇ.20ರಷ್ಟು ಇಳಿಮುಖವಾಗಿದೆ.

ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಅತೀವ ಏರಿಕೆಯಾಗಿದೆ. ಈ ಮುನ್ನ ನಾಲ್ಕೂ ನಿಗಮಗಳಿಂದ ಪ್ರತಿದಿನ ಸರಾಸರಿ 75-80 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರೆ, ಯೋಜನೆ ಜಾರಿಯಾದ ಬಳಿಕ ಸರಾಸರಿ 1.16 ಕೋಟಿಗೆ ಏರಿಕೆಯಾಗಿದೆ. 

ಮಹಿಳೆಯರ 'ಶಕ್ತಿ'ಗೆ ಮುರಿದುಬಿದ್ದ ಬಸ್‌ ಡೋರ್‌: ಕಂಡಕ್ಟರ್‌ ಪರದಾಟ

ಇನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವಿನ ಅಕ್ಕಿ ಪಾಲಿಟಿಕ್ಸ್‌ ಮುಂದಿನ ವಾರ ಇನ್ನೊಂದು ಹಂತಕ್ಕೇರಲಿದೆ. ಅಕ್ಕಿ ಕೊಡದ ಕೇಂದ್ರ ಸರ್ಕಾರದ ವಿರುದ್ಧ 20ರಂದು ಕಾಂಗ್ರೆಸ್ ಪಕ್ಷ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಯನ್ನು ಮಾಡಲಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more