ಬಿಜೆಪಿ-ಕಾಂಗ್ರೆಸ್‌ ನಡುವೆ ರೈಸ್‌ ರಾಜಕೀಯ, ಬಸ್‌ ಡೋರ್‌ ಕಿತ್ತು ಕಂಡಕ್ಟರ್‌ಗೆ ಕೊಟ್ಟ 'ಶಕ್ತಿ' ಮಹಿಳೆಯರು!

ಬಿಜೆಪಿ-ಕಾಂಗ್ರೆಸ್‌ ನಡುವೆ ರೈಸ್‌ ರಾಜಕೀಯ, ಬಸ್‌ ಡೋರ್‌ ಕಿತ್ತು ಕಂಡಕ್ಟರ್‌ಗೆ ಕೊಟ್ಟ 'ಶಕ್ತಿ' ಮಹಿಳೆಯರು!

Published : Jun 17, 2023, 11:21 PM IST

ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ರೈಸ್‌ ರಾಜಕೀಯ ಜೋರಾಗಿದೆ. ಈ ನಡುವೆ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಪ್ರಯಾಣ ಜೋರಾಗಿದೆ. ಚಾಮರಾನಗರದಲ್ಲಿ ಸರ್ಕಾರಿ ಬಸ್‌ನ ಡೋರ್‌ಅನ್ನು ಕಿತ್ತು, ಕಂಡಕ್ಟರ್‌ ಕೈಗೆ ಕೊಟ್ಟಿದ್ದಾರೆ.

ಬೆಂಗಳೂರು (ಜೂ.17): ರಾಜ್ಯಾದ್ಯಂತ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಾದ ಶಕ್ತಿ ಜಾರಿಯಾದ ಬಳಿಕ ಇದು ಮೊದಲ ವೀಕೆಂಡ್‌. ನಿರೀಕ್ಷೆಯಂತೆ ಸರ್ಕಾರಿ ಬಸ್‌ಗಳಿಗೆ ಶಕ್ತಿ ಯೋಜನೆಯ ಎಫೆಕ್ಟ್‌ ತಟ್ಟಿದೆ. ರೈಲ್ವೆ ಪ್ರಯಾಣಿಕರಲ್ಲೂ ಶೇ.20ರಷ್ಟು ಇಳಿಮುಖವಾಗಿದೆ.

ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಅತೀವ ಏರಿಕೆಯಾಗಿದೆ. ಈ ಮುನ್ನ ನಾಲ್ಕೂ ನಿಗಮಗಳಿಂದ ಪ್ರತಿದಿನ ಸರಾಸರಿ 75-80 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರೆ, ಯೋಜನೆ ಜಾರಿಯಾದ ಬಳಿಕ ಸರಾಸರಿ 1.16 ಕೋಟಿಗೆ ಏರಿಕೆಯಾಗಿದೆ. 

ಮಹಿಳೆಯರ 'ಶಕ್ತಿ'ಗೆ ಮುರಿದುಬಿದ್ದ ಬಸ್‌ ಡೋರ್‌: ಕಂಡಕ್ಟರ್‌ ಪರದಾಟ

ಇನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವಿನ ಅಕ್ಕಿ ಪಾಲಿಟಿಕ್ಸ್‌ ಮುಂದಿನ ವಾರ ಇನ್ನೊಂದು ಹಂತಕ್ಕೇರಲಿದೆ. ಅಕ್ಕಿ ಕೊಡದ ಕೇಂದ್ರ ಸರ್ಕಾರದ ವಿರುದ್ಧ 20ರಂದು ಕಾಂಗ್ರೆಸ್ ಪಕ್ಷ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಯನ್ನು ಮಾಡಲಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more