ಬಿಜೆಪಿ-ಕಾಂಗ್ರೆಸ್‌ ನಡುವೆ ರೈಸ್‌ ರಾಜಕೀಯ, ಬಸ್‌ ಡೋರ್‌ ಕಿತ್ತು ಕಂಡಕ್ಟರ್‌ಗೆ ಕೊಟ್ಟ 'ಶಕ್ತಿ' ಮಹಿಳೆಯರು!

ಬಿಜೆಪಿ-ಕಾಂಗ್ರೆಸ್‌ ನಡುವೆ ರೈಸ್‌ ರಾಜಕೀಯ, ಬಸ್‌ ಡೋರ್‌ ಕಿತ್ತು ಕಂಡಕ್ಟರ್‌ಗೆ ಕೊಟ್ಟ 'ಶಕ್ತಿ' ಮಹಿಳೆಯರು!

Published : Jun 17, 2023, 11:21 PM IST

ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ರೈಸ್‌ ರಾಜಕೀಯ ಜೋರಾಗಿದೆ. ಈ ನಡುವೆ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಪ್ರಯಾಣ ಜೋರಾಗಿದೆ. ಚಾಮರಾನಗರದಲ್ಲಿ ಸರ್ಕಾರಿ ಬಸ್‌ನ ಡೋರ್‌ಅನ್ನು ಕಿತ್ತು, ಕಂಡಕ್ಟರ್‌ ಕೈಗೆ ಕೊಟ್ಟಿದ್ದಾರೆ.

ಬೆಂಗಳೂರು (ಜೂ.17): ರಾಜ್ಯಾದ್ಯಂತ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಾದ ಶಕ್ತಿ ಜಾರಿಯಾದ ಬಳಿಕ ಇದು ಮೊದಲ ವೀಕೆಂಡ್‌. ನಿರೀಕ್ಷೆಯಂತೆ ಸರ್ಕಾರಿ ಬಸ್‌ಗಳಿಗೆ ಶಕ್ತಿ ಯೋಜನೆಯ ಎಫೆಕ್ಟ್‌ ತಟ್ಟಿದೆ. ರೈಲ್ವೆ ಪ್ರಯಾಣಿಕರಲ್ಲೂ ಶೇ.20ರಷ್ಟು ಇಳಿಮುಖವಾಗಿದೆ.

ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಅತೀವ ಏರಿಕೆಯಾಗಿದೆ. ಈ ಮುನ್ನ ನಾಲ್ಕೂ ನಿಗಮಗಳಿಂದ ಪ್ರತಿದಿನ ಸರಾಸರಿ 75-80 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರೆ, ಯೋಜನೆ ಜಾರಿಯಾದ ಬಳಿಕ ಸರಾಸರಿ 1.16 ಕೋಟಿಗೆ ಏರಿಕೆಯಾಗಿದೆ. 

ಮಹಿಳೆಯರ 'ಶಕ್ತಿ'ಗೆ ಮುರಿದುಬಿದ್ದ ಬಸ್‌ ಡೋರ್‌: ಕಂಡಕ್ಟರ್‌ ಪರದಾಟ

ಇನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವಿನ ಅಕ್ಕಿ ಪಾಲಿಟಿಕ್ಸ್‌ ಮುಂದಿನ ವಾರ ಇನ್ನೊಂದು ಹಂತಕ್ಕೇರಲಿದೆ. ಅಕ್ಕಿ ಕೊಡದ ಕೇಂದ್ರ ಸರ್ಕಾರದ ವಿರುದ್ಧ 20ರಂದು ಕಾಂಗ್ರೆಸ್ ಪಕ್ಷ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಯನ್ನು ಮಾಡಲಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more