ಹಿಜಾಬ್‌, ಹಲಾಲ್‌ ಬಳಿಕ ಈಗ ಮಸೀದಿಗಳ ಮೈಕ್‌ ವಿರುದ್ಧ ಹಿಂದೂ ಸಂಘಟನೆಗಳ ಕಿಚ್ಚು!

ಹಿಜಾಬ್‌, ಹಲಾಲ್‌ ಬಳಿಕ ಈಗ ಮಸೀದಿಗಳ ಮೈಕ್‌ ವಿರುದ್ಧ ಹಿಂದೂ ಸಂಘಟನೆಗಳ ಕಿಚ್ಚು!

Published : Apr 21, 2022, 11:23 AM ISTUpdated : Apr 21, 2022, 11:24 AM IST

*  ರಾಜ್ಯದಲ್ಲಿ ಆರಂಭವಾದ ಮತ್ತೊಂದು ಧರ್ಮ ಯುದ್ಧ
*  ಮಸೀದಿ, ದೇವಸ್ಥಾನಗಳ ಮೈಕ್‌ ಬಗ್ಗೆ ಕಾನೂನು ಹೇಳೋದೇನು?
*  ಮಸೀದಿಗಳ ಮೇಲಿನ ಮೈಕ್‌ಗಳಿಂದ ಜನರಿಗೆ ಕಿರಿಕಿರಿ 

ಬೆಂಗಳೂರು(ಏ.21):  ಹಿಜಾಬ್‌, ಹಲಾಲ್‌ ನಂತರ ಆಜಾನ್‌ ವಿರುದ್ಧ ಸಮರ ಆರಂಭವಾಗಿದೆ. ಹೌದು, ಈ ಮೂಲಕ ರಾಜ್ಯದಲ್ಲಿ ಆರಂಭವಾಗಿದೆ ಮತ್ತೊಂದು ಧರ್ಮ ಯುದ್ಧ.  ಮಸೀದಿ, ದೇವಸ್ಥಾನಗಳ ಮೈಕ್‌ ಬಗ್ಗೆ ಕಾನೂನು ಹೇಳೋದೇನು?, ಹಿಜಾಬ್‌ ಹೊತ್ತಿಸಿದ ಕಿಚ್ಚು ಎಲ್ಲಿಗೆ ಹೋಗಿ ಮುಟ್ಟುತ್ತೆ? ಎಂಬ ಎಂಬ ಚರ್ಚೆ ಶುರುವಾಗಿದೆ. ಮಸೀದಿ ಮೈಕ್‌ಗಳ ಆಜಾನ್‌ ವಿರುದ್ಧ ಹಿಂದೂ ಸಂಘಟನೆಗಳು ಕಿಚ್ಚು ಹೊತ್ತಿಸಿವೆ. ಮಸೀದಿಗಳ ಮೇಲಿನ ಮೈಕ್‌ಗಳಿಂದ ಜನರಿಗೆ ಕಿರಿಕಿರಿ ಉಂಟಾಗುತ್ತದೆ ಅನ್ನೋದು ಹಿಂದೂ ಸಂಘಟನೆಗಳ ವಾದವಾಗಿದೆ. ಮಸೀದಿ ಮೈಕ್‌ನಿಂದ ಭಾರೀ ಶಬ್ಧ ಮಾಲಿನ್ಯ ಆಗುತ್ತದೆ ಅಂತ ಆರೋಪಿಸಿವೆ. 

ಸಂತೋಷ್‌ ಆತ್ಮಹತ್ಯೆ ಪ್ರಕರಣ: ಕಾಮಗಾರಿಗೆ ಅನುಮತಿ ನೀಡಿದ್ರಾ ಅಧಿಕಾರಿಗಳು?

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more