ಹಿಜಾಬ್‌, ಹಲಾಲ್‌ ಬಳಿಕ ಈಗ ಮಸೀದಿಗಳ ಮೈಕ್‌ ವಿರುದ್ಧ ಹಿಂದೂ ಸಂಘಟನೆಗಳ ಕಿಚ್ಚು!

ಹಿಜಾಬ್‌, ಹಲಾಲ್‌ ಬಳಿಕ ಈಗ ಮಸೀದಿಗಳ ಮೈಕ್‌ ವಿರುದ್ಧ ಹಿಂದೂ ಸಂಘಟನೆಗಳ ಕಿಚ್ಚು!

Published : Apr 21, 2022, 11:23 AM ISTUpdated : Apr 21, 2022, 11:24 AM IST

*  ರಾಜ್ಯದಲ್ಲಿ ಆರಂಭವಾದ ಮತ್ತೊಂದು ಧರ್ಮ ಯುದ್ಧ
*  ಮಸೀದಿ, ದೇವಸ್ಥಾನಗಳ ಮೈಕ್‌ ಬಗ್ಗೆ ಕಾನೂನು ಹೇಳೋದೇನು?
*  ಮಸೀದಿಗಳ ಮೇಲಿನ ಮೈಕ್‌ಗಳಿಂದ ಜನರಿಗೆ ಕಿರಿಕಿರಿ 

ಬೆಂಗಳೂರು(ಏ.21):  ಹಿಜಾಬ್‌, ಹಲಾಲ್‌ ನಂತರ ಆಜಾನ್‌ ವಿರುದ್ಧ ಸಮರ ಆರಂಭವಾಗಿದೆ. ಹೌದು, ಈ ಮೂಲಕ ರಾಜ್ಯದಲ್ಲಿ ಆರಂಭವಾಗಿದೆ ಮತ್ತೊಂದು ಧರ್ಮ ಯುದ್ಧ.  ಮಸೀದಿ, ದೇವಸ್ಥಾನಗಳ ಮೈಕ್‌ ಬಗ್ಗೆ ಕಾನೂನು ಹೇಳೋದೇನು?, ಹಿಜಾಬ್‌ ಹೊತ್ತಿಸಿದ ಕಿಚ್ಚು ಎಲ್ಲಿಗೆ ಹೋಗಿ ಮುಟ್ಟುತ್ತೆ? ಎಂಬ ಎಂಬ ಚರ್ಚೆ ಶುರುವಾಗಿದೆ. ಮಸೀದಿ ಮೈಕ್‌ಗಳ ಆಜಾನ್‌ ವಿರುದ್ಧ ಹಿಂದೂ ಸಂಘಟನೆಗಳು ಕಿಚ್ಚು ಹೊತ್ತಿಸಿವೆ. ಮಸೀದಿಗಳ ಮೇಲಿನ ಮೈಕ್‌ಗಳಿಂದ ಜನರಿಗೆ ಕಿರಿಕಿರಿ ಉಂಟಾಗುತ್ತದೆ ಅನ್ನೋದು ಹಿಂದೂ ಸಂಘಟನೆಗಳ ವಾದವಾಗಿದೆ. ಮಸೀದಿ ಮೈಕ್‌ನಿಂದ ಭಾರೀ ಶಬ್ಧ ಮಾಲಿನ್ಯ ಆಗುತ್ತದೆ ಅಂತ ಆರೋಪಿಸಿವೆ. 

ಸಂತೋಷ್‌ ಆತ್ಮಹತ್ಯೆ ಪ್ರಕರಣ: ಕಾಮಗಾರಿಗೆ ಅನುಮತಿ ನೀಡಿದ್ರಾ ಅಧಿಕಾರಿಗಳು?

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
Read more