ಹಿಜಾಬ್‌, ಹಲಾಲ್‌ ಬಳಿಕ ಈಗ ಮಸೀದಿಗಳ ಮೈಕ್‌ ವಿರುದ್ಧ ಹಿಂದೂ ಸಂಘಟನೆಗಳ ಕಿಚ್ಚು!

ಹಿಜಾಬ್‌, ಹಲಾಲ್‌ ಬಳಿಕ ಈಗ ಮಸೀದಿಗಳ ಮೈಕ್‌ ವಿರುದ್ಧ ಹಿಂದೂ ಸಂಘಟನೆಗಳ ಕಿಚ್ಚು!

Published : Apr 21, 2022, 11:23 AM ISTUpdated : Apr 21, 2022, 11:24 AM IST

*  ರಾಜ್ಯದಲ್ಲಿ ಆರಂಭವಾದ ಮತ್ತೊಂದು ಧರ್ಮ ಯುದ್ಧ
*  ಮಸೀದಿ, ದೇವಸ್ಥಾನಗಳ ಮೈಕ್‌ ಬಗ್ಗೆ ಕಾನೂನು ಹೇಳೋದೇನು?
*  ಮಸೀದಿಗಳ ಮೇಲಿನ ಮೈಕ್‌ಗಳಿಂದ ಜನರಿಗೆ ಕಿರಿಕಿರಿ 

ಬೆಂಗಳೂರು(ಏ.21):  ಹಿಜಾಬ್‌, ಹಲಾಲ್‌ ನಂತರ ಆಜಾನ್‌ ವಿರುದ್ಧ ಸಮರ ಆರಂಭವಾಗಿದೆ. ಹೌದು, ಈ ಮೂಲಕ ರಾಜ್ಯದಲ್ಲಿ ಆರಂಭವಾಗಿದೆ ಮತ್ತೊಂದು ಧರ್ಮ ಯುದ್ಧ.  ಮಸೀದಿ, ದೇವಸ್ಥಾನಗಳ ಮೈಕ್‌ ಬಗ್ಗೆ ಕಾನೂನು ಹೇಳೋದೇನು?, ಹಿಜಾಬ್‌ ಹೊತ್ತಿಸಿದ ಕಿಚ್ಚು ಎಲ್ಲಿಗೆ ಹೋಗಿ ಮುಟ್ಟುತ್ತೆ? ಎಂಬ ಎಂಬ ಚರ್ಚೆ ಶುರುವಾಗಿದೆ. ಮಸೀದಿ ಮೈಕ್‌ಗಳ ಆಜಾನ್‌ ವಿರುದ್ಧ ಹಿಂದೂ ಸಂಘಟನೆಗಳು ಕಿಚ್ಚು ಹೊತ್ತಿಸಿವೆ. ಮಸೀದಿಗಳ ಮೇಲಿನ ಮೈಕ್‌ಗಳಿಂದ ಜನರಿಗೆ ಕಿರಿಕಿರಿ ಉಂಟಾಗುತ್ತದೆ ಅನ್ನೋದು ಹಿಂದೂ ಸಂಘಟನೆಗಳ ವಾದವಾಗಿದೆ. ಮಸೀದಿ ಮೈಕ್‌ನಿಂದ ಭಾರೀ ಶಬ್ಧ ಮಾಲಿನ್ಯ ಆಗುತ್ತದೆ ಅಂತ ಆರೋಪಿಸಿವೆ. 

ಸಂತೋಷ್‌ ಆತ್ಮಹತ್ಯೆ ಪ್ರಕರಣ: ಕಾಮಗಾರಿಗೆ ಅನುಮತಿ ನೀಡಿದ್ರಾ ಅಧಿಕಾರಿಗಳು?

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more