ಹಿಜಾಬ್‌, ಹಲಾಲ್‌ ಬಳಿಕ ಈಗ ಮಸೀದಿಗಳ ಮೈಕ್‌ ವಿರುದ್ಧ ಹಿಂದೂ ಸಂಘಟನೆಗಳ ಕಿಚ್ಚು!

ಹಿಜಾಬ್‌, ಹಲಾಲ್‌ ಬಳಿಕ ಈಗ ಮಸೀದಿಗಳ ಮೈಕ್‌ ವಿರುದ್ಧ ಹಿಂದೂ ಸಂಘಟನೆಗಳ ಕಿಚ್ಚು!

Published : Apr 21, 2022, 11:23 AM ISTUpdated : Apr 21, 2022, 11:24 AM IST

*  ರಾಜ್ಯದಲ್ಲಿ ಆರಂಭವಾದ ಮತ್ತೊಂದು ಧರ್ಮ ಯುದ್ಧ
*  ಮಸೀದಿ, ದೇವಸ್ಥಾನಗಳ ಮೈಕ್‌ ಬಗ್ಗೆ ಕಾನೂನು ಹೇಳೋದೇನು?
*  ಮಸೀದಿಗಳ ಮೇಲಿನ ಮೈಕ್‌ಗಳಿಂದ ಜನರಿಗೆ ಕಿರಿಕಿರಿ 

ಬೆಂಗಳೂರು(ಏ.21):  ಹಿಜಾಬ್‌, ಹಲಾಲ್‌ ನಂತರ ಆಜಾನ್‌ ವಿರುದ್ಧ ಸಮರ ಆರಂಭವಾಗಿದೆ. ಹೌದು, ಈ ಮೂಲಕ ರಾಜ್ಯದಲ್ಲಿ ಆರಂಭವಾಗಿದೆ ಮತ್ತೊಂದು ಧರ್ಮ ಯುದ್ಧ.  ಮಸೀದಿ, ದೇವಸ್ಥಾನಗಳ ಮೈಕ್‌ ಬಗ್ಗೆ ಕಾನೂನು ಹೇಳೋದೇನು?, ಹಿಜಾಬ್‌ ಹೊತ್ತಿಸಿದ ಕಿಚ್ಚು ಎಲ್ಲಿಗೆ ಹೋಗಿ ಮುಟ್ಟುತ್ತೆ? ಎಂಬ ಎಂಬ ಚರ್ಚೆ ಶುರುವಾಗಿದೆ. ಮಸೀದಿ ಮೈಕ್‌ಗಳ ಆಜಾನ್‌ ವಿರುದ್ಧ ಹಿಂದೂ ಸಂಘಟನೆಗಳು ಕಿಚ್ಚು ಹೊತ್ತಿಸಿವೆ. ಮಸೀದಿಗಳ ಮೇಲಿನ ಮೈಕ್‌ಗಳಿಂದ ಜನರಿಗೆ ಕಿರಿಕಿರಿ ಉಂಟಾಗುತ್ತದೆ ಅನ್ನೋದು ಹಿಂದೂ ಸಂಘಟನೆಗಳ ವಾದವಾಗಿದೆ. ಮಸೀದಿ ಮೈಕ್‌ನಿಂದ ಭಾರೀ ಶಬ್ಧ ಮಾಲಿನ್ಯ ಆಗುತ್ತದೆ ಅಂತ ಆರೋಪಿಸಿವೆ. 

ಸಂತೋಷ್‌ ಆತ್ಮಹತ್ಯೆ ಪ್ರಕರಣ: ಕಾಮಗಾರಿಗೆ ಅನುಮತಿ ನೀಡಿದ್ರಾ ಅಧಿಕಾರಿಗಳು?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more