ಹಿಜಾಬ್‌, ಹಲಾಲ್‌ ಬಳಿಕ ಈಗ ಮಸೀದಿಗಳ ಮೈಕ್‌ ವಿರುದ್ಧ ಹಿಂದೂ ಸಂಘಟನೆಗಳ ಕಿಚ್ಚು!

ಹಿಜಾಬ್‌, ಹಲಾಲ್‌ ಬಳಿಕ ಈಗ ಮಸೀದಿಗಳ ಮೈಕ್‌ ವಿರುದ್ಧ ಹಿಂದೂ ಸಂಘಟನೆಗಳ ಕಿಚ್ಚು!

Published : Apr 21, 2022, 11:23 AM ISTUpdated : Apr 21, 2022, 11:24 AM IST

*  ರಾಜ್ಯದಲ್ಲಿ ಆರಂಭವಾದ ಮತ್ತೊಂದು ಧರ್ಮ ಯುದ್ಧ
*  ಮಸೀದಿ, ದೇವಸ್ಥಾನಗಳ ಮೈಕ್‌ ಬಗ್ಗೆ ಕಾನೂನು ಹೇಳೋದೇನು?
*  ಮಸೀದಿಗಳ ಮೇಲಿನ ಮೈಕ್‌ಗಳಿಂದ ಜನರಿಗೆ ಕಿರಿಕಿರಿ 

ಬೆಂಗಳೂರು(ಏ.21):  ಹಿಜಾಬ್‌, ಹಲಾಲ್‌ ನಂತರ ಆಜಾನ್‌ ವಿರುದ್ಧ ಸಮರ ಆರಂಭವಾಗಿದೆ. ಹೌದು, ಈ ಮೂಲಕ ರಾಜ್ಯದಲ್ಲಿ ಆರಂಭವಾಗಿದೆ ಮತ್ತೊಂದು ಧರ್ಮ ಯುದ್ಧ.  ಮಸೀದಿ, ದೇವಸ್ಥಾನಗಳ ಮೈಕ್‌ ಬಗ್ಗೆ ಕಾನೂನು ಹೇಳೋದೇನು?, ಹಿಜಾಬ್‌ ಹೊತ್ತಿಸಿದ ಕಿಚ್ಚು ಎಲ್ಲಿಗೆ ಹೋಗಿ ಮುಟ್ಟುತ್ತೆ? ಎಂಬ ಎಂಬ ಚರ್ಚೆ ಶುರುವಾಗಿದೆ. ಮಸೀದಿ ಮೈಕ್‌ಗಳ ಆಜಾನ್‌ ವಿರುದ್ಧ ಹಿಂದೂ ಸಂಘಟನೆಗಳು ಕಿಚ್ಚು ಹೊತ್ತಿಸಿವೆ. ಮಸೀದಿಗಳ ಮೇಲಿನ ಮೈಕ್‌ಗಳಿಂದ ಜನರಿಗೆ ಕಿರಿಕಿರಿ ಉಂಟಾಗುತ್ತದೆ ಅನ್ನೋದು ಹಿಂದೂ ಸಂಘಟನೆಗಳ ವಾದವಾಗಿದೆ. ಮಸೀದಿ ಮೈಕ್‌ನಿಂದ ಭಾರೀ ಶಬ್ಧ ಮಾಲಿನ್ಯ ಆಗುತ್ತದೆ ಅಂತ ಆರೋಪಿಸಿವೆ. 

ಸಂತೋಷ್‌ ಆತ್ಮಹತ್ಯೆ ಪ್ರಕರಣ: ಕಾಮಗಾರಿಗೆ ಅನುಮತಿ ನೀಡಿದ್ರಾ ಅಧಿಕಾರಿಗಳು?

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more