ಕುಸಿಯುವ ಭೀತಿಯಲ್ಲಿದೆ 3 ಅಂತಸ್ತಿನ ಕಟ್ಟಡ, ನೊಟೀಸ್ ಕೊಟ್ಟರೂ ಮಾಲಿಕ ಡೋಂಟ್‌ಕೇರ್

ಕುಸಿಯುವ ಭೀತಿಯಲ್ಲಿದೆ 3 ಅಂತಸ್ತಿನ ಕಟ್ಟಡ, ನೊಟೀಸ್ ಕೊಟ್ಟರೂ ಮಾಲಿಕ ಡೋಂಟ್‌ಕೇರ್

Published : Oct 05, 2021, 10:30 AM IST

ನಾಗರಬಾವಿ ಬಳಿ ಗೌರಮ್ಮ ಲೇಔಟ್‌ನಲ್ಲಿ 3 ಅಂತಸ್ತಿನ ಕಟ್ಟಡವೊಂದು ವಾಲಿದೆ. ಈ ಕಟ್ಟಡದಲ್ಲಿ 4 ಕುಟುಂಬಗಳು ವಾಸವಾಗಿದೆ. ಕಟ್ಟಡ ವಾಲಿದ್ದು, ಅಪಾಯ ಕಣ್ಣಿಗೆ ಕಾಣಿಸುತ್ತಿದ್ದರೂ, ಕುಟುಂಬವನ್ನು ಖಾಲಿ ಮಾಡಿಸಿಲ್ಲ ಮಾಲಿಕ.

ಬೆಂಗಳೂರು (ಸೆ. 05): ನಾಗರಬಾವಿ ಬಳಿ ಗೌರಮ್ಮ ಲೇಔಟ್‌ನಲ್ಲಿ 3 ಅಂತಸ್ತಿನ ಕಟ್ಟಡವೊಂದು ವಾಲಿದೆ. ಈ ಕಟ್ಟಡದಲ್ಲಿ 4 ಕುಟುಂಬಗಳು ವಾಸವಾಗಿದೆ. ಕಟ್ಟಡ ವಾಲಿದ್ದು, ಅಪಾಯ ಕಣ್ಣಿಗೆ ಕಾಣಿಸುತ್ತಿದ್ದರೂ, ಕುಟುಂಬವನ್ನು ಖಾಲಿ ಮಾಡಿಸಿಲ್ಲ ಮಾಲಿಕ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಬಂದು ಕಟ್ಟಡ ತೆರವುಗೊಳಿಸುವಂತೆ ಆದೇಶಿಸಿದ್ದಾರೆ. ಆದರೆ ಮಾಲಿಕ ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದಾನೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್